ಸ್ಮಾರ್ಟ್‌ ನಗರಕ್ಕೆ ಕೇಬಲ್‌ ಕಾಟ! ಕಂಬಗಳಲ್ಲಿ ಎಲ್ಲೆಂದರಲ್ಲಿ ನೇತಾಡುತ್ತಿವೆ ವಯರ್‌ಗಳು


Team Udayavani, Dec 2, 2022, 5:40 AM IST

ಸ್ಮಾರ್ಟ್‌ ನಗರಕ್ಕೆ ಕೇಬಲ್‌ ಕಾಟ! ಕಂಬಗಳಲ್ಲಿ ಎಲ್ಲೆಂದರಲ್ಲಿ ನೇತಾಡುತ್ತಿವೆ ವಯರ್‌ಗಳು

ಮಹಾನಗರ: ನಗರದ ರಸ್ತೆ ಬದಿಯ ಹಲವು ಕಡೆಯ ಕಂಬಗಳಲ್ಲಿ ಸುತ್ತಿರುವ ಕೇಬಲ್‌ಗ‌ಳು ನಗರದ ಅಂದಗೆಡಿಸುವುದು ಮಾತ್ರವಲ್ಲದೆ; ಪಾದಚಾರಿಗಳ ಪಾಲಿಗೂ ಅಪಾಯಕಾರಿಯಾಗಿ ಪರಿಣಮಿಸಿದೆ. ಬಹುಕಡೆಯ ಬಗೆ ಬಗೆಯ ಕಂಬಗಳ ಎಲ್ಲೆಂದರಲ್ಲಿ ಕೇಬಲ್‌ಗ‌ಳು ಸುತ್ತುಹಾಕಿಕೊಂಡಿದ್ದು, ಅಪಾಯದ ಮುನ್ಸೂಚನೆ ನೀಡುತ್ತಿದ್ದರೂ ಆಡಳಿತ ನಡೆಸುವವರು ಮಾತ್ರ ಇದರ ಬಗ್ಗೆ ಮೌನವಹಿಸಿದ್ದಾರೆ. ಹೀಗಾಗಿ ನಗರದಲ್ಲಿರುವ ಬಹುತೇಕ ಕಂಬಗಳಿಗೆ ವಯರ್‌ಗಳಿಗೆ ಆಧಾರ ಎಂಬಂತಾಗಿದೆ.

ಕಂಬಗಳು ಕಾಣದಷ್ಟು ಕೇಬಲ್‌!
ಸ್ಟೇಟ್‌ಬ್ಯಾಂಕ್‌ ಪರಿಧಿಯಲ್ಲಿ ವಿದ್ಯುತ್‌ ಲೈನ್‌ ಭೂಗತವಾದ ಹಿನ್ನೆಲೆಯಲ್ಲಿ ಕೇಬಲ್‌ ಸಮಸ್ಯೆ ಇಲ್ಲ. ಆದರೆ ಬಾವುಟಗುಡ್ಡ, ಜ್ಯೋತಿ, ಬಂಟ್ಸ್‌ ಹಾಸ್ಟೆಲ್‌, ಕದ್ರಿ, ಬಿಜೈ ಸಹಿತ ಹಲವು ಕಡೆ ಕಂಬಗಳು ಕಾಣದಷ್ಟು ಕೇಬಲ್‌ಗ‌ಳು ಸುತ್ತಿಕೊಂಡಿವೆ.

ನಿಯಮ ಹೀಗೆ ಇದೆ
ನಗರದಲ್ಲಿ ವಿದ್ಯುತ್‌ ಕಂಬಗಳಲ್ಲಿ ಯಾವುದೇ ಕೇಬಲ್‌ ಅಳವಡಿಸಲು ಪಾಲಿಕೆಯಿಂದ ನಿರಾಕ್ಷೇಪಣಾ ಪತ್ರ ಅಗತ್ಯ. ಬಳಿಕ ಆ ಪತ್ರವನ್ನು ಮೆಸ್ಕಾಂಗೆ ಸಲ್ಲಿಕೆ ಮಾಡಬೇಕು. ಮೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಾರೆ. ಅನಂತರವಷ್ಟೇ ಕೇಬಲ್‌ ಅಳವಡಿಸಲು ಅನುಮತಿ. ಈ ನಿಯಮ ಕಡತದಲ್ಲೇ ಬಾಕಿ ಆಗಿದೆಯೇ ಎಂಬ ಬಗ್ಗೆ ಅನುಮಾನ ಕಾಡುತ್ತಿದೆ.

ಲೈನ್‌ಮನ್‌ಗೆ ಕಂಬವೇರಲು ಆಗಲ್ಲ!
ಬಹುತೇಕ ವಿದ್ಯುತ್‌ ಕಂಬಗಳ ಮೇಲೆ ಸುರುಳಿ ಸುತ್ತಿದ ಕೇಬಲ್‌ ಬಂಡಲ್‌ಗ‌ಳನ್ನು ಅನಗತ್ಯವಾಗಿ ನೇತು ಹಾಕಲಾಗಿದೆ. ಈ ಕಂಬಗಳಲ್ಲಿ ರಿಪೇರಿ ಇದ್ದರೆ ಲೈನ್‌ಮನ್‌ಗೆ ಕಂಬವೇರುವುದು ತ್ರಾಸದಾಯಕ. ಅವಘಡ ಸಾಧ್ಯತೆಯೂ ಹೆಚ್ಚು. ತುರ್ತು ಸಂದರ್ಭಗಳಲ್ಲಿ ಕಂಬ ಮೇಲೇರುವಂತೆಯೂ ಇಲ್ಲ; ತತ್‌ಕ್ಷಣ ಕೆಳಗೆ ಬರಲೂ ಸಾಧ್ಯವಿಲ್ಲ.

ಫುಟ್‌ಪಾತ್‌ ವ್ಯಾಪಿಸಿದ ಕೇಬಲ್‌ಗ‌ಳು
ನಗರ ಬಹುತೇಕ ಕಡೆಯ ಫುಟ್‌ಪಾತ್‌ಗಳು ಕೇಬಲ್‌ನಿಂದ ಆವರಿಸಿದೆ. ಕಂಬದಲ್ಲಿ ಸುತ್ತಿರುವ ಕೇಬಲ್‌ ಈಗ ಫುಟ್‌ಪಾತ್‌ನಲ್ಲೂ ಹರಡಿಕೊಂಡಿದೆ. ಪಾದಚಾರಿಗಳು ಕೊಂಚ ಎಚ್ಚರ ತಪ್ಪಿದರೂ ಅಪಾಯ ಎದುರಾಗುವ ಕೇಬಲ್‌ಗ‌ಳು ನಗರದ ಕೆಲವು ಕಡೆ ಇದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.