‘ಅಭಿಪ್ರಾಯ ರೂಪಿಸುವ ಸಾಮಾಜಿಕ ಜಾಲತಾಣ’


Team Udayavani, Nov 19, 2018, 10:47 AM IST

19-november-2.gif

ವಿದ್ಯಾಗಿರಿ (ಮೂಡಬಿದಿರೆ): ಮಾಧ್ಯಮಗಿಂತಲೂ ವೇಗವಾಗಿ ಜನರನ್ನು ತಲುಪುತ್ತಿರುವ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣಗಳು ಮಾಹಿತಿ ಹಂಚುವುದು ಮಾತ್ರವಲ್ಲ, ನಿರ್ದಿಷ್ಟ ಅಭಿಪ್ರಾಯಗಳನ್ನು ರೂಪಿಸುವ ಕೆಲಸವನ್ನೂ ಮಾಡುತ್ತಿವೆ ಎಂದು ರೋಹಿತ್‌ ಚಕ್ರತೀರ್ಥ ಹೇಳಿದ್ದಾರೆ.

ನುಡಿಸಿರಿ ಕೊನೆ ದಿನವಾದ ರವಿವಾರ, ರತ್ನಾಕರವರ್ಣಿ ವೇದಿಕೆಯಲ್ಲಿ ಅವರು ‘ಸಾಮಾಜಿಕ ಜಾಲತಾಣ’ ವಿಶೇಷೋಪನ್ಯಾಸ ನೀಡಿದರು. ಜಗತ್ತಿನ 760 ಕೋಟಿ ಜನರಲ್ಲಿ 300 ಕೋಟಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಬಹುತೇಕರು ಅಭಿಪ್ರಾಯಗಳನ್ನು ಬರವಣಿಗೆ ರೂಪಕ್ಕಿಳಿಸುವ ಕೆಲಸ ಮಾಡುತ್ತಿದ್ದಾರೆ. ಇದರೊಂದಿಗೆ ಶೇ. 85ರಷ್ಟು ಕಂಪೆನಿಗಳು ತಮ್ಮ ಉತ್ಪನ್ನಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿವೆ. ಈಗ ಸಾಮಾಜಿಕ ಜಾಲತಾಣಗಳು ಜನರ ನಡುವೆ ಇರುವ ಅಂತರವನ್ನು ಕಡಿಮೆ ಮಾಡುತ್ತಿವೆ. ಸಾಮಾಜಿಕ ಜಾಲತಾಣದ ಕ್ಷಿಪ್ರ ಬೆಳವಣಿಗೆಯನ್ನು ಮಾಧ್ಯಮ ರಂಗ ವಿರೋಧಿಸುತ್ತಲೇ ಬಂದಿತ್ತು. ಆದರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಗೊಳ್ಳುವ ವಿಚಾರಗಳನ್ನು ತಮ್ಮ ಮಾಧ್ಯಮದಲ್ಲಿ ಬಿತ್ತರಿಸುವ ಕೆಲಸವಾಗುತ್ತಿದೆ. ಪತ್ರಿಕೆಗಳು ಬರಹಗಾರನ ಬರವಣಿಗೆಯ ಗುಣಮಟ್ಟವನ್ನು ಪರಿಶೀಲಿಸುವ ಬದಲು ಆತನ ಸಿದ್ಧಾಂತ, ಪಂಥಗಳನ್ನು ನೋಡಿ ಲೇಖನಗಳನ್ನು ತಿರಸ್ಕರಿಸುತ್ತವೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಸಮಸ್ಯೆ ಇರುವುದಿಲ್ಲ. ಸಮಾಜದ ಒಟ್ಟು ಅಭಿಪ್ರಾಯಗಳು ಪ್ರತಿಫಲನಗೊಳ್ಳುತ್ತವೆ.

ಇಲ್ಲಿದೆ ಮುಕ್ತ ಅವಕಾಶ
ಬರವಣಿಗೆ ಎಂಬುದು ಸಾಹಿತಿಗಳ ಸೊತ್ತಲ್ಲ ಎಂಬುದನ್ನು ಸಾಮಾಜಿಕ ಜಾಲತಾಣ ತೋರಿಸುವ ಕೆಲಸ ಮಾಡುತ್ತಿದೆ. ಸಾಮಾನ್ಯ ವೃತ್ತಿಯಲ್ಲಿರುವವನೂ ಅನಿಸಿಕೆಗಳನ್ನು ಮುಕ್ತವಾಗಿ ಇಲ್ಲಿ ತಿಳಿಸಬಹುದು. ಪತ್ರಿಕೆಗಳಿಗಿಂತ ಹೆಚ್ಚು ಓದುಗರು ಸಾಮಾಜಿಕ ಜಾಲಾತಾಣಗಳಲ್ಲಿ ಇದ್ದಾರೆ. ಚರ್ಚೆ, ಅಭಿಪ್ರಾಯ ಮಂಡನೆಗೆ ಇದು ಸೂಕ್ತ ವೇದಿಕೆ ಎಂಬುದು ಸತ್ಯ .
 – ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.