ಬಂಟ್ವಾಳ – ಬೆಳ್ತಂಗಡಿಗಳಲ್ಲಿ ಬೆಳಗ್ಗಿನ ಹೊತ್ತು ಬಂದ್‌ ವಾತಾವರಣ.!


Team Udayavani, Dec 26, 2019, 7:25 PM IST

Grahana-BC-Road-730

ಬಿ.ಸಿ.ರೋಡ್‌ ಜಂಕ್ಷನ್‌ನಲ್ಲಿ ಬೆಳಗ್ಗಿನ ಹೊತ್ತು ರಸ್ತೆಗಳು ಖಾಲಿ ಖಾಲಿಯಾಗಿ ಕಂಡುಬಂತು.

ಬಂಟ್ವಾಳ/ಬೆಳ್ತಂಗಡಿ: ಸೂರ್ಯಗ್ರಹಣದಿಂದಾಗಿ ಸಾರ್ವಜನಿಕರು ಮನೆಯಿಂದ ಹೊರಬರದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗಿನ ಹೊತ್ತು ಬಂಟ್ವಾಳ ಹಾಗೂ ಬೆಳ್ತಂಗಡಿಯ ಬಹುತೇಕ ಕಡೆಗಳಲ್ಲಿ ಅಘೋಷಿತ ಬಂದ್‌ನ ವಾತಾವರಣವಿತ್ತು.

ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡಿನಲ್ಲಿ ಬೆಳಗ್ಗೆ ಸುಮಾರು 11 ಗಂಟೆಯವರೆಗೂ ವಾಹನಗಳ ಸಂಚಾರವಿದ್ದರೂ, ಜನರಿಂದ ತುಂಬಿದ್ದ ಪೇಟೆಯಲ್ಲಿ ಜನಸಂಚಾರವೇ ಇರಲಿಲ್ಲ. ಬೆಳ್ತಂಗಡಿ ಪೇಟೆಯಲ್ಲಿ ಇದೇ ಸ್ಥಿತಿಯಿದ್ದು, ಬಸ್‌ ನಿಲ್ದಾಣದ ಪರಿಸರ ಖಾಲಿ ಖಾಲಿಯಾಗಿ ಕಂಡುಬಂದಿತ್ತು.

ಬೆಳಗ್ಗಿನ ಹೊತ್ತು ಅಂದರೆ ಸುಮಾರು 11 ಗಂಟೆಯವರೆಗೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ತೆರೆದಿರಲಿಲ್ಲ. ಗ್ರಹಣವೆಂದು ಮನೆಯಲ್ಲೇ ಕೂತಿದ್ದ ಸಾರ್ವಜನಿಕರು ಬಳಿಕ ಸ್ನಾನ ಮಾಡಿ ಅಡುಗೆ ತಯಾರಿಸಿ ಊಟ ಮಾಡಿ ಅನಂತರ ಹೊರಟು ಬಂದಿದ್ದರು. ಹೀಗಾಗಿ ಮಧ್ಯಾಹ್ನದ ಬಳಿಕವೇ ಪೇಟೆಗಳು ಸಹಜ ಸ್ಥಿತಿಗೆ ಮರಳಿತ್ತು.

ಧಾರ್ಮಿಕ ಕಾರ್ಯ!
ಗ್ರಹಣ ದೋಷ ನಿವಾರಣೆಗಾಗಿ ಹೆಚ್ಚಿನ ಕಡೆಗಳಲ್ಲಿ ಹೋಮ ಹವನ ಸೇರಿದಂತೆ ವಿವಿಧ ಧಾರ್ಮಿಕ ಕ್ರಿಯೆಗಳು ನಡೆದವು. ಬಹುತೇಕ ಎಲ್ಲಾ ಕಡೆ ದೇವಸ್ಥಾನಗಳಲ್ಲಿ ಪೂಜೆಯ ಸಮಯವನ್ನು ಬದಲಾವಣೆ ಮಾಡಲಾಗಿತ್ತು. ಗ್ರಹಣ ದೋಷದ ಪರಿಹಾರ್ಥವಾಗಿ ಜನರು ದೇವಸ್ಥಾನಗಳಿಗೆ ತೆರಳಿ ಪೂಜೆ ಮಾಡಿಸಿಕೊಂಡಿದ್ದರು.

ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣ!
ಶಾಲೆ ಕಾಲೇಜುಗಳಲ್ಲೂ ಗ್ರಹಣದ ಪ್ರಭಾವ ಕಂಡುಬಂದಿದ್ದು, ವಿದ್ಯಾರ್ಥಿಗಳ ಸಂಖ್ಯೆ ಸಾಕಷ್ಟು ಕಡಿಮೆ ಇತ್ತು. ಶಾಲೆಗಳಿಗೆ ಅಧಿಕೃತವಾಗಿ ರಜೆ ಘೋಷಣೆಯಾಗದಿದ್ದರೂ, ವಿದ್ಯಾರ್ಥಿಗಳಿಲ್ಲದೆ ಬಹುತೇಕ ಕಡೆ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಹೆಚ್ಚಿನ ಕಡೆಗಳಲ್ಲಿ ರಜೆಯ ವಾತಾವರಣವೇ ಕಂಡುಬಂದಿತ್ತು.

ಹೆಚ್ಚಿನ ಶಾಲೆಗಳಲ್ಲಿ ಗ್ರಹಣವನ್ನು ವೀಕ್ಷಣೆ ಮಾಡುವ ಕಾರ್ಯಕ್ರಮವು ನಡೆದಿತ್ತು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಸಕ್ತ ಶಿಕ್ಷಕರಿಗೆ ಗ್ರಹಣ ವೀಕ್ಷಣೆಯ ತರಬೇತಿ ನೀಡಿ ಕನ್ನಡಕಗಳನ್ನು ವಿತರಿಸಲಾಗಿತ್ತು. ಹೀಗಾಗಿ ಶಿಕ್ಷಕರು ಗುರುವಾರ ಶಾಲೆಗಳಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗ್ರಹಣ ವೀಕ್ಷಣೆಯ ಅವಕಾಶ ಕಲ್ಪಿಸಿದರು. ಜತೆಗೆ ಕನ್ನಡಿಯ ಮೂಲಕವೂ ಗೋಡೆಯಲ್ಲಿ ಗ್ರಹಣದ ಪ್ರಕ್ರಿಯೆ ತೋರಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.