ದೇಂದಡ್ಕ ರಸ್ತೆಗೆ ಸಿಗಲಿ ಪರಿಹಾರ

ಒಂದೂವರೆ ಕಿ.ಮೀ. ಉದ್ದದ ರಸ್ತೆ

Team Udayavani, Apr 28, 2019, 6:00 AM IST

0804MULKI4

ಸಂಪೂರ್ಣವಾಗಿ ಹದಗೆಟ್ಟಿರುವ ದೇಂದಡ್ಕ ರಸ್ತೆ.

ಮೂಲ್ಕಿ: ಬಳ್ಕುಂಜೆ ಗ್ರಾಮ ಪಂಚಾಯತ್‌ಗೆ ವ್ಯಾಪ್ತಿಯ ಕವತ್ತಾರು ಗ್ರಾಮದ ದೇಂದಡ್ಕ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿ ದ್ದು, ರಸ್ತೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.

ಸುಮಾರು ಒಂದೂವರೆ ಕಿ.ಮೀ.ಉದ್ದದ ಈ ರಸ್ತೆ ಪ್ರಸಿದ್ಧ ಕ್ಷೇತ್ರ ಕರ್ನಿರೆ, ಕವತ್ತಾರಿನ ದೇಂದಡ್ಕ ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕಕ್ಕಿರುವ ರಸ್ತೆಯಾಗಿದೆ. ಪ್ರಸಿದ್ಧ ಕ್ಷೇತ್ರಕ್ಕೆ ದಿನಕ್ಕೆ ಸಾವಿರಾರು ಭಕ್ತರು ಹಾಗೂ ಹೆಚ್ಚಿನ ಜನ ಸಂಚಾರ ಇರುವ ಈ ರಸ್ತೆ ಹದಗೆಟ್ಟಿದ್ದು, ಜನಪ್ರತಿನಿಧಿಗಳು ಇದುವರೆಗೂ ಗಮನಹರಿಸದೇ  ಇರು ವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಮಳೆಗಾಲದ ಆರಂಭವಾಗುವ ಸನಿಹದಲ್ಲಿದ್ದು,ರಸ್ತೆಯಲ್ಲಿ ಹೊಂಡ-ಗುಂಡಿಗಳಿವೆ. ಮಳೆ ಬಂದರೆ ಇಡೀ ರಸ್ತೆ ತುಂಬಾ ನೀರಾಗಿ, ರಿಕ್ಷಾ ಚಾಲಕರೂ, ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ಹೆದರುವ ಪರಿಸ್ಥಿತಿ ಉಂಟಾಗಬಹುದು. ನಬಾರ್ಡ್‌ ಅಥವಾ ಪ್ರಧಾನ ಮಂತ್ರಿ ಸಡಕ್‌ ಯೋಜನೆಯ ಮೂಲಕ ಈ ರಸ್ತೆ ಅಭಿವೃದ್ಧಿಗೆ ಅವಕಾಶ ಇದ್ದು, ಸಂಬಂಧ ಪಟ್ಟ ಇಲಾಖೆಯಿಂದ ಸರ್ವೇ ಮಾಡಲಾಗುತ್ತಿದೆ.

ಕಳೆದ ಹಲವಾರು ವರ್ಷಗಳಿಂದ ಈ ರಸ್ತೆಯ ಅಭಿವೃದ್ಧಿಯ ಬಗ್ಗೆ ಚಿಂತನೆಗಳು ನಡೆಯುತ್ತಿದ್ದು,ಈಗ ಸರಕಾರದ ವಿವಿಧ ಯೋಜನೆಗಳ ಮೂಲಕ ರಸ್ತೆಯನ್ನು ಅಭಿವೃದ್ಧಿಗೊಳಿಸುವಲ್ಲಿ ಸರಕಾರ ಮುಂದಾಗಿದೆ.ಜನರು ತಮ್ಮ ಜಮೀನನ್ನು ರಸ್ತೆ ಗಾಗಿ ಬಿಟ್ಟು ಕೊಟ್ಟಲ್ಲಿ ಅತಿಕಾರಿಬೆಟ್ಟು ಮತ್ತು ಕಾರ್ಕಳ ಹೆದ್ದಾರಿಗೆ ತಲುಪುವ ಪಲಿಮಾರಿಗೆ ಸಂಪರ್ಕ ಪಡೆಯುವ ಪ್ರಯತ್ನ ನಡೆಸುವುದು ಇಲಾಖೆಗೆ ಸಾಧ್ಯವಾಗಲಿದೆ.

ರಸ್ತೆಗಾಗಿ ಜಮೀನು ಅಗತ್ಯ
ಇದೇ ರಸ್ತೆಯ ಮೂಲಕ ಮುಂದಕ್ಕೆ ಸಂಪರ್ಕ ರಸ್ತೆಯಾಗಿ ಮುಂದುವರಿದರೆ ಈ ವ್ಯಾಪ್ತಿಯ ಜನರು ನೇರವಾಗಿ ಅತಿಕಾರಿಬೆಟ್ಟು,ಕೊಪ್ಪಳ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಪಲಿಮಾರಿನತ್ತ ಕ್ಷಣ ಮಾತ್ರದಲ್ಲಿ ತಲುಪಬಹುದಾದ ಸಂಪರ್ಕ ಇಲ್ಲಿ ಸಿಗುವುದು ಸಾಧ್ಯ. ಅಲ್ಲದೆ ರಸ್ತೆಗಾಗಿ ತಮ್ಮ ಜಮೀನನ್ನು ಬಿಟ್ಟು ಕೊಡಲು ಗ್ರಾಮಸ್ಥರು ಕೂಡ ಮುಂದೆ ಬಂದರೆ ಇದು ಜನರಿಗೆ ಅತೀ ಸಮೀ ಪದ ಮೂಲ್ಕಿ ಮತ್ತು ಕಾರ್ಕಳ ಹೆದ್ದಾರಿ ಯನ್ನು ನೇರ ವಾಗಿ ಸಂಪರ್ಕಿಸಬಹುದಾಗಿದೆ.
– ದಿನೇಶ್‌ ಪುತ್ರನ್‌
ಅಧ್ಯಕ್ಷರು, ಬಳ್ಕುಂಜೆ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.