ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು


Team Udayavani, Oct 23, 2021, 4:26 AM IST

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಮಹಾನಗರ: ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ ಮತ್ತು ಅಲ್ಲಿನ ಬೀಚ್‌ ಉದ್ದಕ್ಕೂ ರಾತ್ರಿ ವೇಳೆ ತಡ ರಾತ್ರಿ ತನಕವೂ ಸಭೆ, ಪಾರ್ಟಿಗಳನ್ನು ನಡೆಸಿ, ಡಿಜೆ ಹಾಕಿ ಶಬ್ದ ಮಾಲಿನ್ಯ ಉಂಟು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಬಗ್ಗೆ ಸೋಮೇಶ್ವರ ಪರಿಸರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಮಿತಿ ಸದಸ್ಯರು ನೋವು ತೋಡಿಕೊಂಡಿದ್ದಾರೆ. ಉಳ್ಳಾಲ ರೈಲು ನಿಲ್ದಾಣದಿಂದ ತಲಪಾಡಿ ಬಟ್ಟಂಪಾಡಿ ವರೆಗಿನ ಬೀಚ್‌ನಲ್ಲಿ ಹಲವಾರು ಗೆಸ್ಟ್‌ ಹೌಸ್‌ಗಳು ಮತ್ತು ಕೆಲವು ರೆಸಾರ್ಟ್‌ಗಳು ಇದ್ದು, ಅಲ್ಲೆಲ್ಲ ರಾತ್ರಿ ವೇಳೆ ಸಭೆ, ಸಮಾರಂಭಗಳು, ಪಾರ್ಟಿಗಳು ನಡೆಯುತ್ತಿರುತ್ತವೆ. ಕೆಲವು ಪಾರ್ಟಿಗಳು ತಡ ರಾತ್ರಿ ಕಳೆದರೂ ನಡೆಯುತ್ತಿರುತ್ತವೆ. ಬಹುತೇಕ ಕಡೆ ಡಿಜೆ ಹಾಕಿ ಕರ್ಕಶ ಶಬ್ದ ಮಾಡಲಾಗುತ್ತದೆ. ಕೆಲವು ಬಾರಿ ಮುಂಜಾನೆ 4 ಗಂಟೆ ತನಕ ಪಾರ್ಟಿ ನಡೆದದ್ದಿದೆ ಎನ್ನುವುದು ಸ್ಥಳೀಯರ ಆರೋಪ.

“ಸಭೆ, ಸಮಾರಂಭಗಳನ್ನು ನಡೆಸಲಿ, ಆದರೆ ತಡ ರಾತ್ರಿ ಬಳಿಕವೂ ಡಿಜೆ ಹಾಕುವುದು ಸರಿಯಲ್ಲ. ನೆಮ್ಮದಿಯಿಂದ ನಿದ್ರೆ ಮಾಡುತ್ತಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತಿದೆ. ಡಿಜೆ ಶಬ್ದದ ತೀವ್ರತೆಗೆ ಭೂಮಿ, ಕಟ್ಟಡಗಳು ಕಂಪಿಸಿದ ಅನುಭವ ಆಗುತ್ತಿದೆ’ ಎಂದು ಸ್ಥಳೀಯ ನಾಗರಿಕರು ಹೇಳುತ್ತಿದ್ದಾರೆ.

ಈ ಬಗ್ಗೆ ನಾವು ಈ ಹಿಂದೆ ಉಳ್ಳಾಲ ಪೊಲೀಸರು, ಸೋಮೇಶ್ವರ ಪುರಸಭೆ ಮತ್ತು ಇತರ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಇದುವರೆಗೂ ಕಟ್ಟು ನಿಟ್ಟಿನ ಕ್ರಮ ಆಗಿಲ್ಲ ಎಂದು ಸೋಮೇಶ್ವರ ಪರಿಸರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಮಿತಿ ಸದಸ್ಯರು ಆರೋಪಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

ಅನಧಿಕೃತವಾಗಿ ಕಾರ್ಯಕ್ರಮ ನಡೆಸುವಂತಿಲ್ಲ
ಬೀಚ್‌ನಲ್ಲಿ ತಡ ರಾತ್ರಿ ಡಿಜೆ ಹಾಕಿ ಶಬ್ದ ಮಾಲಿನ್ಯಕ್ಕೆ ಕಾರಣವಾದ ಬಗ್ಗೆ ಕೆಲವು ಸಮಯದ ಹಿಂದೆ ದೂರು ಬಂದಿತ್ತು. ಆಗ ಈ ಕುರಿತಂತೆ ಕ್ರಮ ಕೈಗೊಳ್ಳಲು ಪೊಲೀಸರ ಗಮನಕ್ಕೆ ತರಲಾಗಿತ್ತು. ಈಗ ಕೋವಿಡ್‌ ಕಾರಣ ಅನಧಿಕೃತವಾಗಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಅನಧಿಕೃತವಾಗಿ ಕಾರ್ಯಕ್ರಮ ನಡೆಸಿದವರಿಗೆ 5,000ದಿಂದ 10,000 ರೂ.ಗಳ ತನಕ ದಂಡ ವಿಧಿಸಿದ ಉದಾಹರಣೆ ಇದೆ ಎಂದು ಸೋಮೇಶ್ವರ ಪುರಸಭೆಯ ಮೂಲಗಳು ತಿಳಿಸಿವೆ.

ಲಿಖಿತವಾಗಿ ದೂರು ನೀಡಲಿ
ಸಮಸ್ಯೆಗಳಿದ್ದರೆ ಈಗಲೂ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಆದರೆ ಲಿಖಿತವಾಗಿ ದೂರು ನೀಡಲಿ.
-ವಾಣಿ ಆಳ್ವ, ಮುಖ್ಯ ಅಧಿಕಾರಿ, ಸೋಮೇಶ್ವರ ಪುರಸಭೆ

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.