ಕರಾವಳಿಯಾದ್ಯಂತ ಎಲ್ಲೋ ಅಲರ್ಟ್, ಮಳೆ ಸಾಧ್ಯತೆ
Team Udayavani, Apr 5, 2022, 6:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹಗಲು ಹೊತ್ತಿನಲ್ಲಿ ಪ್ರಖರ ಬಿಸಿಲು ಮತ್ತು ಸೆಕೆ ಹಾಗೂ ಸಂಜೆ/ ರಾತ್ರಿ ವೇಳೆ ಮಳೆ ಬರುತ್ತಿದ್ದು, ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ.
ಬಿಸಿಲಿನ ಪ್ರಖರತೆಯಿಂದಾಗಿ ವಾತಾವರಣದಲ್ಲಿ ಕೆಲವೆಡೆ ಒತ್ತಡ ಸೃಷ್ಟಿಯಾಗಿ ಆ ಪ್ರದೇಶಕ್ಕೆ ವಿವಿಧ ಭಾಗಗಳಿಂದ ಗಾಳಿ ಬೀಸಿದಾಗ ಅಲ್ಲಿ ಮಳೆಯಾಗುತ್ತಿದೆ.
ಕರಾವಳಿಯಾದ್ಯಂತ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಒಂದು ವಾರ ಕಾಲ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗಾಗಿ ಮುಂದಿನ ಸುಮಾರು ಒಂದು ವಾರ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಮಲೆ ನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬರಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಬೋಟ್ನಲ್ಲಿದ್ದವರ ರಕ್ಷಣೆ
ಸೋಮವಾರ ಮಂಗಳೂರಿನಲ್ಲಿ ಉಷ್ಣಾಂಶ ಕನಿಷ್ಠ 25 ಡಿಗ್ರಿ ಹಾಗೂ ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ಇತ್ತು. ಕನಿಷ್ಠ ಉಷ್ಣಾಂಶವು ವಾಡಿಕೆಗಿಂತ 1 ಡಿಗ್ರಿ ಸೆ. ಹೆಚ್ಚಳವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?