ಶಿಕ್ಷಕರ ನೇಮಕಾತಿಯ ಮೊದಲ ದಿನದ ಪರೀಕ್ಷೆ ಸಾಂಗ


Team Udayavani, May 21, 2022, 11:41 PM IST

ಶಿಕ್ಷಕರ ನೇಮಕಾತಿಯ ಮೊದಲ ದಿನದ ಪರೀಕ್ಷೆ ಸಾಂಗ

ಮಂಗಳೂರು/ಉಡುಪಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಮೊದಲ ದಿನದ ಪರೀಕ್ಷೆಯು ದಕ್ಷಿಣ ಕನ್ನಡದ 22 ಮತ್ತು ಉಡುಪಿ ಜಿಲ್ಲೆಯ 6 ಕೇಂದ್ರದಲ್ಲಿ ಶನಿವಾರ ಯಶಸ್ವಿಯಾಗಿ ನಡೆದಿದೆ. ರವಿವಾರವೂ ಪರೀಕ್ಷೆ ಇರಲಿದೆ.

ದ.ಕ.ದಲ್ಲಿ ಮೊದಲ ಪರೀಕ್ಷೆಗೆ 4,859 ಅಭ್ಯರ್ಥಿಗಳು ನೋಂದಾಯಿಸಿದ್ದು, 3,173 ಮಂದಿ ಹಾಜರಾಗಿದ್ದಾರೆ. 1,686 ಮಂದಿ ಗೈರಾಗಿದ್ದಾರೆ. ಅಪರಾಹ್ನ ನಡೆದ ಅಂಗ್ಲ ಭಾಷಾ ಶಿಕ್ಷಕರ ಆಯ್ಕೆ ಪರೀಕ್ಷೆಯಲ್ಲಿ ನೋಂದಣಿ ಮಾಡಿದ್ದ 632 ಅಭ್ಯರ್ಥಿಗಳ ಪೈಕಿ 361 ಮಂದಿ ಹಾಜರಾಗಿ 271 ಮಂದಿ ಗೈರಾಗಿದ್ದಾರೆ. ಈ ಪರೀಕ್ಷೆ ಮಂಗಳೂರಿನ ಮೂರು ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.ಪ್ರತೀ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ದ.ಕ. ಉಪನಿರ್ದೇಶಕ ಸುಧಾಕರ್‌ “ಉದಯವಾಣಿ’ ಜತೆಗೆ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ಕುಡಿಯುವ ನೀರಿನ ವ್ಯವಸ್ಥೆ, ಹೆಚ್ಚುವರಿ ಕೊಠಡಿ ವ್ಯವಸ್ಥೆ, ವಿಶೇಷ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ, ವೀಡಿಯೋ ಕವರೇಜ್‌ ವ್ಯವಸ್ಥೆ ಮಾಡಲಾಗಿತ್ತು. ಮೊದಲ ದಿನ ಪರೀಕ್ಷೆ ಸುಸೂತ್ರವಾಗಿ ನಡೆದಿದೆ’ ಎಂದರು.

ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿ ಪತ್ರಿಕೆ-1ಕ್ಕೆ 1,506 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 324 ಮಂದಿ ಗೈರು ಹಾಜರಾಗಿದ್ದು, 1,182 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪೇಪರ್‌-2 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 113 ಅಭ್ಯರ್ಥಿಗಳಲ್ಲಿ 25 ಮಂದಿ ಗೈರು ಹಾಜರಾಗಿದ್ದು, 88 ಮಂದಿ ಪರೀಕ್ಷೆ ಬರೆದಿದ್ದಾರೆ.

ಯು. ಕಮಲಾಬಾಯಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬರು ಒಂದು ಗಂಟೆ ತಡವಾಗಿ ಬಂದಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಸರಕಾರದ ನಿಯಮದಂತೆ ಪರೀಕ್ಷೆ ನಡೆಸಬೇಕಾಗುತ್ತದೆ. ವಿಳಂಬವಾಗಿ ಬಂದವರಿಗೆ ಪರೀಕ್ಷೆ ನಡೆಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಯ ಜತೆಗೆ ಫೋನ್‌ನಲ್ಲಿ ಮಾತನಾಡಿದ್ದೇನೆ. ಜಿಲ್ಲೆಯಲ್ಲಿ ಬೇರೆ ಯಾವುದೇ ಕಡೆಗಳಲ್ಲಿ ಸಮಸ್ಯೆಯಾಗಿಲ್ಲ ಎಂದು ಡಿಡಿಪಿಐ ಗೋವಿಂದ ಮಡಿವಾಳ ತಿಳಿಸಿದರು.

ಟಾಪ್ ನ್ಯೂಸ್

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆದಾಯ ವೃದ್ಧಿಗೆ “ಬಿ ಖಾತಾ’ ತೆರಿಗೆ ಸೂತ್ರ!

Govt ಆದಾಯ ವೃದ್ಧಿಗೆ “ಬಿ ಖಾತಾ’ ತೆರಿಗೆ ಸೂತ್ರ!

Mangaluru ಬಂಗಾಲ ಕೊಲ್ಲಿ: ವಾಯುಭಾರ ಕುಸಿತ

Mangaluru ಬಂಗಾಲ ಕೊಲ್ಲಿ: ವಾಯುಭಾರ ಕುಸಿತ

Congress ಗೆದ್ದರೆ ಶಿಕ್ಷಕರ ಬೇಡಿಕೆ ಈಡೇರಿಕೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್‌

Congress ಗೆದ್ದರೆ ಶಿಕ್ಷಕರ ಬೇಡಿಕೆ ಈಡೇರಿಕೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್‌

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

Fraud Case ಸುಳ್ಳು ಬಾಡಿಗೆ ಕರಾರು ಪತ್ರ ಮಾಡಿ 1.14 ಕೋ.ರೂ. ವಂಚನೆ

Fraud Case ಸುಳ್ಳು ಬಾಡಿಗೆ ಕರಾರು ಪತ್ರ ಮಾಡಿ 1.14 ಕೋ.ರೂ. ವಂಚನೆ

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.