ಶಿರಸಿಗೆ ವಿಶ್ವ ವಿದ್ಯಾಲಯ ಪ್ರಸ್ತಾವನೆ: ಕಾಗೇರಿ


Team Udayavani, Nov 2, 2022, 3:14 PM IST

ಶಿರಸಿಗೆ ವಿಶ್ವ ವಿದ್ಯಾಲಯ ಪ್ರಸ್ತಾವನೆ: ಕಾಗೇರಿ

ಶಿರಸಿ: ಅರಣ್ಯ, ತೋಟಗಾರಿಕಾ ಮಹಾ ವಿದ್ಯಾಲಯ ಕೂಡ ಇದೆ.  ಅವುಗಳಿಗೆ ಹೆಚ್ಚು ಬಲ ಕೊಡಲು, ಶೈಕ್ಷಣಿಕ ಏಳಿಗೆಗೆ ಶಿರಸಿಗೆ‌ ನೂತನ ವಿಶ್ವ ವಿದ್ಯಾಲಯ ಆರಂಭಿಸಲು ಸರಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಬುಧವಾರ ನಗರದ ನಿಲೇಕಣಿ ವೆಂಕಟರಾವ್ ಪಿಯುಸಿ ಕಾಲೇಜಿನಲ್ಲಿ ಪ್ರಯೋಗಾಲಯ, ಸಭಾ ಭವನ, ಖಗೋಳ ದೂರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಗೆ‌ ವಿಶ್ವವಿದ್ಯಾಲಯ ಆಗಬೇಕು. ಅದು ಶಿರಸೀಲಿ ಆಗಬೇಕು ಎಂದ ಕಾಗೇರಿ, ವಿಜ್ಞಾನ ಕೇಂದ್ರಕ್ಕೆ ಇನ್ನೂ ಮೂರು ಕೋಟಿ ಪ್ರಸ್ತಾವನೆ ಇದೆ. ಈಗಾಗಲೇ 7 ಕೋ.ರೂ. ಬಿಡುಗಡೆ ಆಗಿದೆ. ಮಾದರಿ ಕೇಂದ್ರ‌ ಮಾಡುವ ಚಿಂತನೆ ಎಂದರು.

ನಿಲೇಕಣಿ ಕುಟುಂಬದವರು‌ ಎರಡು ಎಕರೆ ಜಾಗ ಕೊಟ್ಟಿದ್ದ ಕಾರಣದಿಂದ ಈ ಕಾಲೇಜು ಹಾಗೂ ಕಟ್ಟಡ ಆಗಿದೆ. 496 ಮಕ್ಕಳು ಇಲ್ಲಿ ಓದುತ್ತಿದ್ದಾರೆ. ವಾಣಿಜ್ಯ, ಕಲಾ ವಿಭಾಗ ಅಡ್ಡಿಲ್ಲ. ಆದರೆ  ಶೇ.೫೦ ವಿಜ್ಞಾನ ವಿಭಾಗದಲ್ಲಿ ಫಲಿತಾಂಶ ಆಗಿದೆ. ಇದಕ್ಕೆ ಸಮಾಧಾನ ಇಲ್ಲ. ಇನ್ನಷ್ಟು ಸಾಧನೆ ಆಗಬೇಕು. ಯಾವ ಸಂದರ್ಭದಲ್ಲೂ ಶೇ.80 ಕ್ಕಿಂತ‌ ಕಡಿಮೆ ಆಗಬಾರದು. ಓದದೇ ಹೋದರೆ ನಾವು‌ ಶ್ರಮಿಸಿದ್ದು ವ್ಯರ್ಥ ಆಗುತ್ತದೆ ಎಂದರು.

ಕಾಲೇಜಿನ ರಸ್ತೆಗೆ 21 ಲ.ರೂ ಹಣ ಬಿಡುಗಡೆ‌ ಆಗಿದೆ. ಮಣ್ಣು ಭರಾವು ಮಾಡಿ‌ ಆಟದ ಮೈದಾನ ಮಾಡಬೇಕು ಎಂಬ ಬೇಡಿಕೆ‌ ಇದೆ. ಈವರೆಗೆ 2.70 ಕೋಟಿ ಹಣ ಬಂದಿದೆ. ಸುಸಜ್ಜಿತ ಕಟ್ಟಡ ಆಗಿದೆ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ‌ ನಾಯ್ಕ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ನಗರಾಭಿವೃದ್ದಿ‌ ಪ್ರಾಧಿಕಾರದ ನಂದನ್ ಸಾಗರ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಪ್ರಮುಖರಾದ ಸತೀಶ ಧಾರೇಶ್ವರ, ಉದಯ ನಿಲೇಕಣಿ, ಜಯದೇವ ನಿಲೇಕಣಿ ಇತರರು ಇದ್ದರು.

ಪ್ರಾಚಾರ್ಯ ನರೇಂದ್ರ ನಾಯಕ. ಸ್ವಾಗತಿಸಿದರು. ದಿವಾಕರ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.