ಭಯದಿಂದ ಬದುಕುವ ಪರಿಸ್ಥಿತಿ ದೂರವಾಗಲಿ


Team Udayavani, Apr 17, 2018, 8:20 AM IST

Krishnappa-Poojary-16-4.jpg

ನೀವು ಜೆ.ಡಿ.ಎಸ್‌.ಗೆ ಹೋದ ಕಾರಣ?
– ಬಿ
ಜೆಪಿ ಪಕ್ಷದಿಂದ ನನಗೆ ಯಾವುದೇ ತೊಂದರೆಯಾಗಿಲ್ಲ. ನನಗೆ ಸಂಘ ಪರಿವಾರದ ಕೆಲವು ನಾಯಕರಿಂದ ತೊಂದರೆಯಾದ ಕಾರಣದಿಂದ ಜೆಡಿಎಸ್‌ಗೆ ಹೋಗಬೇಕಾಯಿತು. ಈಗ ನಾನು ಬಿಜೆಪಿಯಲ್ಲೇ ಇದ್ದರೂ ತೊಂದರೆ ಮುಂದುವರಿದಿದೆ. ಅವರ ಹೆಸರು ಏನೆಂದು ಹೇಳುವುದಿಲ್ಲ. ಅದು ಬಿಟ್ಟು ನಾನು ಸಂಘ, ಬಿಜೆಪಿ ವಿರೋಧಿಯಲ್ಲ. ಅವರಿಗೆ ಕಾರ್ಯಕರ್ತರನ್ನು ದುಡಿಸುವುದು ಮಾತ್ರ ಗೊತ್ತಿದೆ.

ಬಿಜೆಪಿಯ ಚುನಾವಣಾ ತಯಾರಿ ಹೇಗಿದೆ?
ಚುನಾವಣಾ ತಯಾರಿ ಬಹಳ ಜೋರಾಗಿ ನಡೆಯುತ್ತಿದೆ. ನಾನು ಬಿಜೆಪಿಯ ಜಿಲ್ಲಾ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದುಕೊಂಡು ಇಡೀ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ಇದೆ. ಮಂಗಳೂರು ಉತ್ತರ, ಮೂಡಬಿದಿರೆಯಲ್ಲಿ ಈಗಾಗಲೇ ತಯಾರಿಗಳು ನಡೆದಿವೆ. ಮುಂದೆ ಇತರ ಕ್ಷೇತ್ರದಲ್ಲಿಯೂ ಸಿದ್ಧತೆಗಳು ನಡೆಯುತ್ತವೆ. ಬಂಟ್ವಾಳದಲ್ಲಿ ಈಗಾಗಲೇ ರಾಜೇಶ್‌ ನಾಯ್ಕ ಅವರು ಅಭ್ಯರ್ಥಿ ಎಂಬುದು ಘೋಷಣೆಯಾಗಿದ್ದು, ಎಲ್ಲ ರೀತಿಯ ತಯಾರಿ ನಡೆಯುತ್ತಿದೆ.

ಬಿಜೆಪಿ ಜನರಿಗೆ ಏನು ಭರವಸೆ ನೀಡುತ್ತದೆ?
ಪ್ರಸ್ತುತ ಜಿಲ್ಲೆಯಲ್ಲಿ ಹಿಂದೂಗಳು ತಲೆ ಎತ್ತಿ ಬದುಕಲಾಗದ ಪರಿಸ್ಥಿತಿ ಇದೆ. ಬೇರೆ ಜಿಲ್ಲೆಗಳಲ್ಲಿ ರೈತಪರ ಹೋರಾಟಗಳು ಪ್ರಮುಖವಾದರೆ ಇಲ್ಲಿ ಬದುಕುವ ಸಾತಂತ್ರ್ಯಕ್ಕಾಗಿ ಹೋರಾಟ ನಡೆಸಬೇಕಿದೆ. ಅಭಿವೃದ್ಧಿಯನ್ನು ಯಾರು ಬೇಕಾದರೂ ಮಾಡಬಹುದು. ಆದರೆ ಬದುಕುವುದೇ ಕಷ್ಟವಾದರೆ ಅಭಿವೃದ್ಧಿ ಯಾರಿಗೆ ಬೇಕಾಗಿದೆ? ಹೀಗಾಗಿ ಬಿಜೆಪಿಯು ಭಯದಿಂದ ಬದುಕುವ ವಾತಾವರಣ ದೂರ ಮಾಡಲಿದೆ.

ಬಂಟ್ವಾಳದಲ್ಲಿ ಬಿಜೆಪಿ ಗೆಲ್ಲುವ ಪರಿಸ್ಥಿತಿ ಇದೆಯೇ?
ಖಂಡಿತವಾಗಿಯೂ ಈ ಬಾರಿ ಬಿಜೆಪಿ ಗೆಲ್ಲುತ್ತದೆ. ಜನರು ಕೂಡ ಒಮ್ಮೆ ಬದಲಾವಣೆ ಬೇಕು ಎಂದು ಬಯಸುತ್ತಿದ್ದಾರೆ. ಹೀಗಾಗಿ ಬಂಟ್ವಾಳ ಮಾತ್ರವಲ್ಲದೆ ಇಡೀ ಜಿಲ್ಲೆಯಲ್ಲೇ 
ಬಿಜೆಪಿ ಗೆಲ್ಲುತ್ತದೆ.

ಬಂಟ್ವಾಳದ ಪಕ್ಷಾಂತರ ರಾಜಕೀಯದ ಕುರಿತು?
ಬಂಟ್ವಾಳದಲ್ಲಿ ಪಕ್ಷ ಸೇರ್ಪಡೆ ಎನ್ನುವುದು ಜೋರಾಗಿದ್ದರೂ ಅದು ಯಾವುದೇ ಪಕ್ಷದ ನಾಯಕರು ಸೇರ್ಪಡೆಯಾಗುವುದಲ್ಲ. ವಿವಿಧ ಸಂಘಟನೆಗಳ ಪ್ರಮುಖರು ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಮುಖ್ಯವಾಗಿ ಬಿಜೆಪಿಯು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. 10 ಮತ ಹೊಂದಿರುವ ನಾಯಕರನ್ನೂ ನಾವು ಸೇರಿಸಿಕೊಳ್ಳುತ್ತಿದ್ದೇವೆ.

— ಕೃಷ್ಣಪ್ಪ ಪೂಜಾರಿ, ಕಳೆದ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ (ಪರಾಜಿತ)

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.