ವಿಶೇಷ ಸಂಪರ್ಕ ಅಭಿಯಾನ
Team Udayavani, Apr 11, 2019, 6:30 AM IST
ಮೂಲ್ಕಿ: ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಬಿಜೆಪಿಗೆ ಮತ ಕೊಡುವಂತೆ ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಹೇಳಿದರು.
ಅವರು ಮೂಲ್ಕಿಯ ಕಾರ್ನಾಡು ಸದಾಶಿವ ರಾವ್ ನಗರದಲ್ಲಿ ಮೂಲ್ಕಿ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಪಕ್ಷದ ಮುಖಂಡರಾದ ವಿಠಲ ಎಂ.ಎನ್., ಚಂದ್ರಶೇಖರ ಆಚಾರ್, ನಗರ ಪಂಚಾಯತ್ ಮಾಜಿ ಸದಸ್ಯೆ ಶಾಂತಾ ಕಿರೋಡಿಯನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ