ವಾಜಪೇಯಿ ಅವರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ


Team Udayavani, Jun 13, 2018, 10:27 AM IST

13-june-3.jpg

ಉಳ್ಳಾಲ : ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಶೀಘ್ರ ಸುಧಾರಣೆಯಾಗಲಿ ಎಂದು ಕುಂಪಲ ಬಾಲಕೃಷ್ಣ ಮಂದಿರದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆಯ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಅಜಾತಶತ್ರು, ಉತ್ತಮ ಆಡಳಿತ ನೀಡಿದ ಹಾಗೂ ಪ್ರಾಮಾಣಿಕತೆಯ ಇನ್ನೊಂದು ಹೆಸರು ಅಟಲ್‌ ಬಿಹಾರಿ ವಾಜಪೇಯಿ. ಅವರು ಪ್ರಧಾನಿಯಾಗಿದ್ದಾಗ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳು ಜನಮಾನಸದಲ್ಲಿ ಇಂದಿಗೂ ಸ್ಮರಣೀಯವಾಗಿದೆ. ಆರೋಗ್ಯ ಏರುಪೇರಾಗಿದೆ ಎಂಬ ವಿಷಯ ತಿಳಿದು ಅವರ ಅಭಿಮಾನಿಯಾದ ನಮಗೆ ಬಹಳಷ್ಟು ಆತಂಕವಾಯಿತು. ಆದ್ದರಿಂದ ಅವರ ಆರೋಗ್ಯ ಸುಧಾರಣೆಗಾಗಿ ಕುಂಪಲ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ನಡೆಸಿದ್ದೇವೆ ಎಂದು ಹೇಳಿದರು.

ಸೋಮೇಶ್ವರ ಪಂಚಾಯತ್‌ ಮಾಜಿ ಅಧ್ಯಕ್ಷ ಮೋಹನ್‌ ಶೆಟ್ಟಿ, ಮಾಜಿ ಸದಸ್ಯರಾದ ಶಿವಾನಂದ, ಅಶೋಕ್‌ ಕುಂಪಲ, ಗ್ರಾಮ ಪಂಚಾತ್‌ ಸದಸ್ಯೆ ಕುಮುದಾ ಅಡಪ, ಬಾಲಕೃಷ್ಣ ಮಂದಿರದ ಉತ್ಸವ ಸಮಿತಿಯ ಗೌರವ ಅಧ್ಯಕ್ಷ ಸೋಮಶೇಖರ್‌ ಕೆ., ಉಳ್ಳಾಲ ಪುರಸಭೆ ಮಾಜಿ ಸದಸ್ಯ ದಯಾನಂದ, ಮನೋಹರ್‌, ಸಂತೋಷ್‌, ಮಂದಿರದ ಪ್ರಮುಖರಾದ ರವೀಂದ್ರ ಕುಂಪಲ, ಪ್ರವೀಣ್‌ ಎಸ್‌. ಕುಂಪಲ, ಮಾದವ ಬಂಗೇರ, ನಾಗೇಶ್‌ ಎಂ.ಆರ್‌, ಉಗ್ಗಪ್ಪ ಟೈಲರ್‌, ವಿಶ್ವನಾಥ ಕುಲಾಲ್‌, ಚಂದ್ರಶೇಖರ್‌ ಬಿ.ಜೆ., ರಾಜೇಶ್‌ ಬಲ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.