ಮಾತಿನ ಮತ, ಸಂದರ್ಶನ:ಉರಿಮಜಲು ಕೆ. ರಾಮ ಭಟ್‌,ಮಾಜಿ ಶಾಸಕರು, ಪುತ್ತೂರು


Team Udayavani, Mar 3, 2018, 2:11 PM IST

3-March-11.jpg

ನಿಮ್ಮ ರಾಜಕೀಯ ಪಯಣ ಹೇಗೆ ?
ಕಾಂಗ್ರೆಸ್‌ಗೆ ಎದುರಾಗಿ ಜನಸಂಘ ಬೆಳೆಯುತ್ತಿದ್ದ ಕಾಲ. ಜನಸಂಘದಿಂದ 1957, 62, 67, 72ರಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಜನತಾ ಪಾರ್ಟಿಯಿಂದ ಪ್ರಥಮ ಬಾರಿಗೆ ಕಾಂಗ್ರೆಸೇತರ ಶಾಸಕನಾಗಿ 1978 ಮತ್ತು 1983ರಲ್ಲಿ ಗೆದ್ದಿದ್ದೇನೆ. 1984ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತು, 1985 ರಲ್ಲಿ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದೇನೆ. ಬಳಿಕ ವಿರಾಮ ಪಡೆದು 1999ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೇನೆ.

ರಾಜಕೀಯ ಸವಾಲು ಮತ್ತು ಬೆಳವಣಿಗೆ ಹೇಗಿತ್ತು?
ಆ ಕಾಲದಲ್ಲಿ ರಾಷ್ಟ್ರೀಯತೆಯ ಪರಿಕಲ್ಪನೆಯ ಕಾಂಗ್ರೆಸೇತರ ಪಕ್ಷವನ್ನು ಬೆಳೆಸುವ ಪ್ರಮುಖ ಉದ್ದೇಶ ದಿಂದಲೇ ಅಷ್ಟೂ ಬಾರಿ ಸ್ಪರ್ಧಿಸಿದ್ದೆ. ಮಂಗಳೂರಿನಲ್ಲಿ ಪ್ರಬಲವಾಗುತ್ತಿದ್ದ ಕಮ್ಯೂನಿಸ್ಟ್‌ ಪಕ್ಷ, ಭೂ ಸುಧಾರಣೆಯ ಪರ -ವಿರೋಧ, ಜನಸಂಘವು ಬ್ರಾಹ್ಮಣರ ಪಕ್ಷ ಎನ್ನುವ ವಿರೋಧದ ನಡುವೆ ರಾಜಕೀಯ ಅಸ್ತಿತ್ವ, ಬೆಳವಣಿಗೆ ಸವಾಲಾಗಿತ್ತು. ಆಗ ಜನರ ಹೃದಯ ಪ್ರವೇಶಿಸಲು ಸಾಕಷ್ಟು ಪ್ರಯತ್ನ ನಡೆಸಬೇಕಿತ್ತು. ನಮ್ಮಂಥವರು ಹಳ್ಳಿಹಳ್ಳಿಗಳಲ್ಲಿ ನಡೆಸಿದ ಯತ್ನ ಇಂದು ಫಲ ನೀಡುತ್ತಿದೆ.

ಪ್ರಚಾರದ ವೈಖರಿ ಹೇಗಿತ್ತು ?
ಆಗಲೂ 10-15 ಸಾವಿರ ರೂ. ಖರ್ಚಾಗುತ್ತಿತ್ತು. ಸ್ಪರ್ಧಿಸುವ ಸಂದರ್ಭ ಹಿತಚಿಂತಕರೇ ಸಹಾಯ ಮಾಡುತ್ತಿದ್ದರು. ನನ್ನ ಕಾರನ್ನು ಪ್ರಚಾರಕ್ಕೆ, ಜನರ ಬಳಿಗೆ ಹೋಗಲು ಬಳಸುತ್ತಿದ್ದೆ. ಬಹಿರಂಗ ಸಾರ್ವಜನಿಕ ಸಭೆಯೂ ನಡೆಯುತ್ತಿತ್ತು.

ಆಗ ಈಗಕ್ಕೆ ಇರುವ ವ್ಯತ್ಯಾಸವೇನು ?
ಆಗ ರಾಜಕೀಯಕ್ಕೆ ಮತ್ತು ಸ್ಪರ್ಧಿಸುವವರಲ್ಲಿ ಒಂದು ಸಿದ್ಧಾಂತ ಇತ್ತು. ಜನಸಂಘ, ಜನತಾ ಪಕ್ಷ ಹಾಗೂ ಬಿಜೆಪಿ ಆ ನೆಲೆಯಲ್ಲಿ ಕಾರ್ಯನಿರ್ವಹಿಸಿದ್ದರಿಂದ ಮತ್ತು ಅಂದು ಅನೇಕ ಮುಖಂಡರು ತೋರಿದ ಶ್ರಮ ಇಂದು ಗೆಲುವಿನ ರೂಪದಲ್ಲಿದೆ. ಇಂದು ಒಟ್ಟು ರಾಜಕೀಯ ವ್ಯವಸ್ಥೆಯಲ್ಲಿ ಸ್ವಹಿತಾಸಕ್ತಿಗೆ ಹೆಚ್ಚಿನ ಪ್ರಾಮುಖ್ಯ ಇದೆ. ಇಡೀ ಸಮಾಜದಲ್ಲಿ ಮೌಲ್ಯಾಧಾರಿತ ರಾಜಕಾರಣ ಕಡಿಮೆಯಾಗುತ್ತಿದೆ.

ತಮ್ಮ ಅವಧಿಯಲ್ಲಿನ ಪ್ರಮುಖ ಅಭಿವೃದ್ಧಿ ಕಾರ್ಯ ?
ನಾನು ಶಾಸಕನಾಗಿದ್ದ ಸಮಯದಲ್ಲಿ ಸರಕಾರದಿಂದ ಸಾಕಷ್ಟು ಫಂಡ್‌ ಸಿಗುತ್ತಿರಲಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಅನೇಕ ಕಾಮಗಾರಿಗಳನ್ನು ನಡೆಸಿದ್ದೇನೆ. ಪುತ್ತೂರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಇದರಲ್ಲಿ ಪ್ರಮುಖವಾದುದು.

ರಾಜಕೀಯ ಜೀವನದ ಬಗ್ಗೆ ತೃಪ್ತಿ ಇದೆಯೇ ?
ರಾಜಕೀಯದ ಎಲ್ಲ ಪಟ್ಟುಗಳಲ್ಲಿ ತೊಡಗಿಸಿಕೊಂಡು ನೈಜ ಜಾತ್ಯತೀತ ನೆಲೆಯಲ್ಲಿ ಕೆಲಸ ಮಾಡಿದ, ರಾಷ್ಟ್ರೀಯತೆಯ ಪರಿಕಲ್ಪನೆಗಾಗಿ ಹೋರಾಟ ನಡೆಸಿದ ಖುಷಿ ಇದೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಯಶಸ್ಸು ಪಡೆದ ತೃಪ್ತಿ ಇದೆ.

„ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.