ಮಾತಿನ ಮತ,  ಸಂದರ್ಶನ : ಗಂಗಾಧರ ಗೌಡ ಮಾಜಿ ಶಾಸಕರು, ಬೆಳ್ತಂಗಡಿ


Team Udayavani, Feb 28, 2018, 12:24 PM IST

28-Feb-8.jpg

ತನ್ನ 26ನೆಯ ವಯಸ್ಸಿಗೆ ಶಾಸಕನಾಗಿ ಆಯ್ಕೆಯಾಗಿ 27ನೇ ವಯಸ್ಸಿಗೆ ಯುವಜನ, ಕ್ರೀಡಾ ಇಲಾಖೆ ಸಚಿವರಾದ ಕೆ. ಗಂಗಾಧರ ಗೌಡರು ಬೆಳ್ತಂಗಡಿ ತಾಲೂಕಿನ ಏಕೈಕ ಸಚಿವರು.

ನಿಮ್ಮ ಅವಧಿಯ ಸಾಧನೆಗಳೇನು?
13 ಸಾವಿರ ಜನರಿಗೆ ಭೂಮಿ ಹಕ್ಕು, 7ರಿಂದ 8 ಸಾವಿರ ಜನರಿಗೆ ದರ್ಖಾಸ್ತು ನೀಡಿದ್ದೇವೆ. ಪ್ರತಿ ಗ್ರಾಮಗಳಿಗೆ ಅಂಗನವಾಡಿಯಂತೆ ಒಟ್ಟು 175 ಅಂಗನವಾಡಿಗಳ ರಚನೆಯಾಗಿದೆ. ಹಳ್ಳಿ ಹಳ್ಳಿಗೆ ಡಾಮರು ರಸ್ತೆಯಾಗಿದೆ. ಅನೇಕ ಪ್ರೌಢಶಾಲೆಗಳ ರಚನೆಯಾಗಿದೆ, ಪದವಿ ಪೂರ್ವ ಕಾಲೇಜುಗಳಾಗಿವೆ. ಬೆಳ್ತಂಗಡಿಯಲ್ಲಿ ಪ್ರಥಮ ದರ್ಜೆ ಕಾಲೇಜು ನಮ್ಮ ಅವಧಿಯಲ್ಲೇ ಆದುದು. ಗ್ರಾಮಾಂತರಕ್ಕೆ ವಿದ್ಯುದೀಕರಣ ಕೂಡ ನಮ್ಮ ಅವಧಿಯಲ್ಲಿ ಹೆಚ್ಚಾಗಿ ನಡೆದಿದೆ.

ಈಗ ಬಿಜೆಪಿಯಲ್ಲಿದ್ದೀರಿ, ಟಿಕೆಟ್‌ ಆಕಾಂಕ್ಷಿಯೇ?
ಬಿಜೆಪಿಯಲ್ಲಿ ಕಾಂಗ್ರೆಸ್‌ನಂತೆ ಅರ್ಜಿ ಹಾಕುವ ಪರಿಪಾಠ ಇಲ್ಲ. ಬೇಕು ಅಂದರೆ ಕೊಡುವವರಲ್ಲ, ಬೇಡ ಅಂದರೆ ಬಿಡು
ವವರಲ್ಲ. ಅಮಿತ್‌ ಶಾ ನೇತೃತ್ವದ ಕೋರ್‌ ಕಮಿಟಿ ಇದೆ. ಸರ್ವೆ ಮೂಲಕ ಟಿಕೆಟ್‌ ಹಂಚಿಕೆ ಎಂದು ಘೋಷಣೆಯೂ
ಆಗಿದೆ. ಆದ್ದರಿಂದ ಪಕ್ಷದ ಗೆಲುವಿನ ಕಡೆಗೆ ನಮ್ಮ ಯೋಜನೆ, ಯೋಚನೆ ಹೊರತಾಗಿ ಬೇರೆಡೆ ಗಮನ ಇಲ್ಲ.

ಚುನಾವಣೆಗೆ ಪಕ್ಷ ತಯಾರಾಗಿದೆಯೇ?
ಬಿಜೆಪಿ ಚುನಾವಣೆಗೆ ಸಜ್ಜಾಗಿದೆ. ಅಮಿತ್‌ ಶಾ, ಮೋದಿ, ಯಡಿಯೂರಪ್ಪ ಅವರು ನಿರಂತರ ಮಾರ್ಗದರ್ಶನ ಮಾಡು ತ್ತಿದ್ದಾರೆ. ಬೆಳ್ತಂಗಡಿಯಲ್ಲಿ ಯಡಿಯೂರಪ್ಪ ಅವರ ಪರಿವರ್ತನಾ ರ್ಯಾಲಿ ಅಪಾರ ಯಶಸ್ಸು ಪಡೆದಿದೆ. ಚುನಾವಣೆ ಘೋಷಣೆಯಷ್ಟೇ ಬಾಕಿ. ಕಾರ್ಯಕರ್ತರು ಸಿದ್ಧರಾಗಿದ್ದಾರೆ.

ಕಾಂಗ್ರೆಸ್‌ ಸರಕಾರದ ವೈಫಲ್ಯಗಳೇನು?
ಅವರ ಸಾಧನಗಳೇನು ಎನ್ನುವುದು ಜನತೆಗೆ ತಿಳಿಯಬೇಕು. ಅಕ್ಕಿ ವಿತರಣೆ ಮೊದಲೂ ನಡೆಯುತ್ತಿತ್ತು. ಈಗ 2 ರೂ. ಬದಲಿಗೆ ಉಚಿತ ಕೊಡುತ್ತಿದ್ದಾರೆ ಅಷ್ಟೆ. ಬೆಂಗಳೂರಿನ ಹ್ಯಾರಿಸ್‌ಮಗನಿಂದ ತೊಡಗಿ ಬೆಳ್ತಂಗಡಿವರೆಗೂ ಗೂಂಡಾ ಸಂಸ್ಕೃತಿಈ ರಾಜ್ಯಾಡಳಿತದ ದುಷ್ಪರಿಣಾಮ.

ಬೆಳ್ತಂಗಡಿ ಶಾಸಕರ ವೈಫಲ್ಯಗಳೇನು?
ಅವಾಚ್ಯ ಪದಗಳ ಮಾತುಗಳೇ ಅವರ ಬಂಡವಾಳ. ತಾಲೂಕಿನ ಅಧಿಕಾರಿಗಳ ಭ್ರಷ್ಟಾಚಾರ ತಡೆಯಲು ಅವರಿಂದ ಸಾಧ್ಯವಾಗಲೇ ಇಲ್ಲ. 94 ಸಿ, 94 ಸಿಸಿ ಎಷ್ಟೆಷ್ಟೋ ಸಾವಿರ ಜನರಿಗೆ ಕೊಟ್ಟಿದ್ದೇನೆ ಎನ್ನುತ್ತಾರೆ. ಈ ಹೆಸರಲ್ಲಿ ಅಧಿಕಾರಿಗಳು ಬಡವರಿಂದ ದೋಚಿದ ಹಣವೆಷ್ಟು ಎಂಬ ಲೆಕ್ಕ ಅವರಲ್ಲಿ ದೆಯೇ? ಇದಕ್ಕೆಲ್ಲ ಕಡಿವಾಣ ಹಾಕುವ ದಿನಗಳು ಬರಬೇಕಿದೆ.

„ ಮಚ್ಚಿನ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.