ಪಾಠದಂತೆ ಕ್ರೀಡೆಗೂ ಆದ್ಯತೆ ನೀಡಿ: ವಸಂತ ಬಂಗೇರ


Team Udayavani, Aug 23, 2017, 8:15 AM IST

Bangera-22-8.jpg

ಬೆಳ್ತಂಗಡಿ: ಪಾಠಕ್ಕೆ ಆದ್ಯತೆ ನೀಡಿದಂತೆ ಕ್ರೀಡೆಗೂ ಪ್ರಾಮುಖ್ಯ ನೀಡಬೇಕು. ಸೂಕ್ತ ತರಬೇತಿ ಪಡೆದು ಹಠದಿಂದ ಗುರಿ ಮುಟ್ಟುವ ಸಾಧನೆ ಮಾಡಬೇಕು ಎಂದು ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು. ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಪಂಚಾಯತ್‌ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ತಂಗಡಿ ತಾಲೂಕು ಪಂಚಾಯತ್‌ ಅಧ್ಯಕ್ಷೆ ದಿವ್ಯಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಾಧಕರಿಗೆ ಅಭಿನಂದನೆ
ರಾಷ್ಟ್ರೀಯ ಕ್ರೀಡಾಪಟುಗಳಾಗಿ ಚಿನ್ನದ ಪದಕ ಪಡೆದ ಶಕುಬಾಯಿ ಮತ್ತು ಸಾಲಿಯತ್‌ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಜಿಲ್ಲಾ ಪಂಚಾಯತ್‌ ಸದಸ್ಯೆ ನಮಿತಾ ಕೆ., ಲಾೖಲ ಜಿಲ್ಲಾ ಪಂಚಾಯತ್‌ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ನಾರಾವಿ ಸದಸ್ಯ ಪಿ. ಧರಣೇಂದ್ರ ಕುಮಾರ್‌, ಕಬಡ್ಡಿ ಆ್ಯತ್ಲೆಟಿಕ್‌ ಫೆಡರೇಶನ್‌ನ ಪ್ರಭಾಕರ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು. ಜಯಾನಂದ ಲಾೖಲ ಕಾರ್ಯಕ್ರಮ ನಿರ್ವಹಿಸಿ,  ತಾಲೂಕು ಪಂಚಾಯತ್‌ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಪ್ರಭಾಕರ ನಾರಾವಿ ಸ್ವಾಗತಿಸಿದರು. ಇತ್ತೀಚೆಗೆ ನಿಧನಹೊಂದಿದ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಜೆ. ಕೊಕ್ರಾಡಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಕ್ರೀಡೆಯಲ್ಲಿ ಸಾಧನೆಗೆ ಪ್ರಯತ್ನಿಸಿ
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮುಖ್ಯ. ಅಂತೆಯೇ ಕ್ರೀಡಾಳುಗಳು ವಿದ್ಯಾವಂತರಾಗಿ, ಬುದ್ಧಿವಂತರಾಗಿ ಬೆಳೆಯಲು ಸಾಧ್ಯ. ಕ್ರೀಡಾಪಟುಗಳು ತಾಲೂಕು, ವಿಭಾಗ, ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೆ ಪ್ರಯತ್ನ ಮಾಡಬೇಕು. 
– ಕೆ. ವಸಂತ ಬಂಗೇರ, ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.