ಕೈಲಾಸ ಪರ್ವತ ಕ್ಷೇತ್ರ ಭಾರತಕ್ಕೆ ಮತ್ತೆ ಲಭಿಸಲಿ; ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ
ತ್ರಿರಾಜ್ಯ ಸಂತ ಸಮ್ಮೇಳನ
Team Udayavani, May 15, 2022, 11:58 PM IST
ಮೂಡುಬಿದಿರೆ: ಭಾರತೀಯರ ಪವಿತ್ರ ಸಿದ್ಧಕ್ಷೇತ್ರ ವಾಗಿರುವ ಕೈಲಾಸ ಪರ್ವತ ಮತ್ತೆ ಭಾರತದ ನಕ್ಷೆಯೊಳಗೆ ಸೇರ್ಪಡೆಗೊಳ್ಳುವಂತಾಗಲು ಭಾರತ ಸರಕಾರವು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಧ್ವನಿ ಎತ್ತ ಬೇಕಾಗಿದೆ ಎಂದು ಮೂಡುಬಿದಿರೆ ಶ್ರೀ ಜೈನಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಗ್ರಹಿಸಿದರು.
ತಿರುವನಂತಪುರದ ರಾಮದಾಸ ಆಶ್ರಮದಲ್ಲಿ ಶನಿವಾರ ಪ್ರಾರಂಭವಾದ ಮೂರು ರಾಜ್ಯಗಳ ದ್ವಿದಿನ ಸಂತ ಸಮ್ಮೇಳನದಲ್ಲಿ ಆಶೀರ್ವಚನ ನೀಡಿದ ಅವರು, ಹಿಂದೂ-ಜೈನ ತೀರ್ಥಕ್ಷೇತ್ರಗಳು, ಸಾಧು ಸಂತರಿಗೆ ರಕ್ಷಣೆ ನೀಡಬೇಕು, ಹಿಂದೂ-ಜೈನರ ಕ್ಷೇತ್ರಗಳಲ್ಲಿ ಸರಕಾರದ ಹಸ್ತಕ್ಷೇಪ ಇರಬಾರದು ಎಂದರು. ಸರ್ವ ಮತಗಳ ಸೌಹಾರ್ದಕ್ಕೆ ಸಂತ ಸಮ್ಮೇಳನ ನಿರ್ಣಯ ಕೈಗೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಅಯೋಧ್ಯಾ ಮಂದಿರ ಟ್ರಸ್ಟ್ ಕಾರ್ಯಾಧ್ಯಕ್ಷ ಕಮಲ ನಯನ ದಾಸ್ ಸಮ್ಮೇಳನ ಉದ್ಘಾಟಿಸಿದರು.
ಬೈಠಕ್ಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ