Mangaluru ಕುಲಶೇಖರ ಕ್ಷೇತ್ರದಲ್ಲಿ ಕುಂಭ ಮಹೋತ್ಸವದ ವೇಳೆ ನಾಗ ಪ್ರತ್ಯಕ್ಷ !
Team Udayavani, Feb 16, 2024, 9:45 PM IST
ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ಕ್ಷೇತ್ರದಲ್ಲಿ ಫೆ.12 ರಿಂದ ವರ್ಷಾವಧಿ ಜಾತ್ರೋತ್ಸವ ಮತ್ತು ಕುಂಭ ಮಹೋತ್ಸವ ನಡೆಯುತ್ತಿದ್ದು, ಗುರುವಾರದ ಧಾರ್ಮಿಕ ಕಾರ್ಯಕ್ರಮದ ವೇಳೆ ಶ್ರೀ ಕ್ಷೇತ್ರದಲ್ಲಿ ನಾಗ ಪ್ರತ್ಯಕ್ಷಗೊಂಡು ಭಕ್ತರಲ್ಲಿ ಅಚ್ಚರಿ ಮೂಡಿಸಿತು.
ಕುಂಭ ಮಹೋತ್ಸವದ ನಾರಾಯಣ ಹೃದಯ ಹೋಮ ನಡೆಯುತ್ತಿರುವಾಗ ಶ್ರೀ ಕ್ಷೇತ್ರದ ರಥದ ಕೊಠಡಿಯಲ್ಲಿ ಕೆಲ ಕಾಲ ನಾಗ ಕಾಣಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ