ಎಸೆಸೆಲ್ಸಿ ಪರೀಕ್ಷೆ ಆರಂಭ: 817 ಮಂದಿ ಗೈರು
Team Udayavani, Mar 24, 2018, 9:50 AM IST
ಮಂಗಳೂರು/ ಉಡುಪಿ: ಎಸೆಸೆಲ್ಸಿ ಪರೀಕ್ಷೆಯ ಮೊದಲ ದಿನವಾದ ಮಾ. 23ರಂದು ದ.ಕ. ಜಿಲ್ಲೆಯಲ್ಲಿ 590 ಮತ್ತು ಉಡುಪಿ ಜಿಲ್ಲೆಯಲ್ಲಿ 227 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಮೊದಲ ದಿನ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ದ.ಕ. 29,611 ವಿದ್ಯಾರ್ಥಿಗಳು ಮತ್ತು ಉಡುಪಿಯಲ್ಲಿ 13,541 ಮಂದಿ ಹಾಜರಾಗಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ.
ಅಕ್ಷರ ದೋಷ: ಕನ್ನಡ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಯೊಂದರಲ್ಲಿ ‘ಭಗತ್ ಸಿಂಗ್’ ಬದಲು “ಭರತ್ ಸಿಂಗ್’ ಎಂದು ಮುದ್ರಣವಾಗಿತ್ತು. ಇದನ್ನು ಹೊರತುಪಡಿಸಿದರೆ ಅಂತಹ ಗೊಂದಲಗಳಿರಲಿಲ್ಲ. ಕನ್ನಡ ಪತ್ರಿಕೆ ಹೆಚ್ಚು ಕಠಿನವಾಗಿರಲಿಲ್ಲ ಎಂದು ಶಿಕ್ಷಕರೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು