ಪಿಯು ದಾಖಲಾತಿಗೆ ಎಸೆಸೆಲ್ಸಿ ಫಲಿತಾಂಶ ತೊಡಕು

ಫ‌ಲಿತಾಂಶ ಪ್ರಕಟವಾದ ಬೆನ್ನಿಗೆ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ ಕಾರಣ

Team Udayavani, May 14, 2022, 7:10 AM IST

ಪಿಯು ದಾಖಲಾತಿಗೆ ಎಸೆಸೆಲ್ಸಿ ಫಲಿತಾಂಶ ತೊಡಕು

ಮಂಗಳೂರು: ಈ ಬಾರಿ ಪ್ರಥಮ ಪಿಯುಸಿಗೆ ವಿದ್ಯಾರ್ಥಿ ದಾಖಲಾತಿಗೆ ಎಸೆಸೆಲ್ಸಿ ಫಲಿತಾಂಶವೇ ತೊಡಕಾಗುವ ಸಾಧ್ಯತೆ ಹೆಚ್ಚಾಗಿದೆ.

ಮೇ 19ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಅದೇ ಹೊತ್ತಿಗೆ ದ್ವಿತೀಯ ಪಿಯು ಪರೀಕ್ಷೆ ಮುಗಿದು ಉಪನ್ಯಾಸಕರು ಮೌಲ್ಯಮಾಪನದಲ್ಲಿ ತೊಡಗ ಲಿದ್ದು, ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಗೆ ಉಪನ್ಯಾಸಕರ ಕೊರತೆ ಆಗಲಿದೆ. ಖಾಸಗಿ ಕಾಲೇಜಿನಲ್ಲಿ ಪರ್ಯಾಯ ವ್ಯವಸ್ಥೆ ಮಾಡಿದರೂ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಮಸ್ಯೆ ಎದುರಾಗುವ ಸಂಭವವಿದೆ.

ಪ್ರತೀ ವರ್ಷ ದ್ವಿತೀಯ ಪಿಯು ಪರೀಕ್ಷೆ ಮುಗಿದ ಬಳಿಕ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿತ್ತು. ಈ ಬಾರಿ ವಿರುದ್ಧವಾಗಿದೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಮೇ 18ರ ವರೆಗೆ ಇದ್ದು, ಬಳಿಕ ಸುಮಾರು 12 ದಿನ ಮೌಲ್ಯಮಾಪನ ನಡೆಯುತ್ತದೆ. ಹಿಂದೆ 13 ದಿನಗಳೊಳಗೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಯುತ್ತಿತ್ತು. ಈ ಬಾರಿ ಜೆಇಇ ಪರೀಕ್ಷೆಗೆ ಸಮಸ್ಯೆ ಆಗಬಾರದೆಂದು 29 ದಿನಗಳ ಕಾಲ ನಡೆಯುತ್ತಿದೆ. ಇದು ಹೊಸ ಸಮಸ್ಯೆಗೆ ಕಾರಣವಾಗಿದೆ.

ಎಸೆಸೆಲ್ಸಿ ಫಲಿತಾಂಶ ಬಂದ ಕೂಡಲೇ ಕಾಲೇಜಿಗೆ ಸೇರಿಸುವ ಧಾವಂತ ಪೋಷಕರಲ್ಲಿರುತ್ತದೆ. ತಡವಾದರೆ ಸೀಟು ಸಿಗದೆಂಬ ಆತಂಕವಿರುತ್ತದೆ. ವಿದ್ಯಾರ್ಥಿಗಳ ಆಸಕ್ತಿ, ಕಲಿಕಾ ಮೌಲ್ಯಮಾಪನ ಮಾಡಿ ಸೂಕ್ತ ಕೋರ್ಸ್‌ ಕುರಿತು ಪ್ರಾಧ್ಯಾಪಕರು-ಪ್ರಾಂಶುಪಾಲರು ವಿದ್ಯಾರ್ಥಿ-ಪೋಷಕರಿಗೆ ಮನವರಿಕೆ ಮಾಡುತ್ತಾರೆ. ಈ ಬಾರಿ ಇದಕ್ಕೆ ದ್ವಿತೀಯ ಪಿಯು ಮೌಲ್ಯಮಾಪನ ಅಡ್ಡಿ ಮಾಡಲಿದೆ.

ಎಸೆಸೆಲ್ಸಿ ಫಲಿತಾಂಶ ಬಂದ ಬಳಿಕ ಪೂರಕ ಪರೀಕ್ಷೆಗೆ ಸಿದ್ಧತೆ ಮಾಡ ಬೇಕಾಗುತ್ತದೆ. ಫಲಿತಾಂಶ ತಡ ಮಾಡಿ ದರೆ ಕೊನೆಯ ಹಂತದಲ್ಲಿ ಮಕ್ಕಳ ದಾಖ ಲಾತಿಗೂ ಸಮಸ್ಯೆ ಆಗಬಹುದು. ಪ್ರಥಮ ಪಿಯು ದಾಖಲಾತಿಗೆ ಯಾವುದೇ ಸಮಸ್ಯೆ ಆಗದಂತೆ ಆಯಾ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು.
-ಬಿ.ಸಿ. ನಾಗೇಶ್‌,
ಶಿಕ್ಷಣ ಸಚಿವ

ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಪ್ರಾಂಶುಪಾಲರು, ಪ್ರಾಧ್ಯಾಪಕರು ತೊಡಗಿಕೊಳ್ಳುತ್ತಾರೆ. ಅದೇ ವೇಳೆ ಪ್ರಥಮ ಪಿಯು ದಾಖಲಾತಿಗೆ ವಿದ್ಯಾರ್ಥಿಗಳು ಕಾಲೇಜಿಗೆ ಬಂದರೆ ಸಮಸ್ಯೆಯಾಗಲಿದೆ. ಎಸೆಸೆಲ್ಸಿ ಫಲಿತಾಂಶ ಬಂದಾಗ ಪ್ರಥಮ ಪಿಯು ದಾಖಲಾತಿ ನಡೆಯುವುದು ವಾಡಿಕೆ. ಆಗ ಸರಕಾರಿ ಅನುದಾನಿತ ಕಾಲೇಜಿನಲ್ಲಿ ಪ್ರಾಧ್ಯಾಪಕರು ಸಿಗದಿದ್ದರೆ ದಾಖಲಾತಿಗೆ ಸಮಸ್ಯೆಯಾಗಲಿದೆ.
– ಕೆ.ಎನ್‌. ಗಂಗಾಧರ ಆಳ್ವ,
ಅಧ್ಯಕ್ಷರು, ಪದವಿ ಪೂರ್ವ ಕಾಲೇಜು ಸಂಘ, ದ.ಕ.

-ದಿನೇಶ್‌ ಇರಾ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.