ಆಳ್ವಾಸ್‌ನ ಸುಜ್ಞಾನ್‌ 623ರಿಂದ 625ಕ್ಕೆ ಜಿಗಿತ; ರಾಜ್ಯಕ್ಕೆ ಪ್ರಥಮ

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ

Team Udayavani, May 25, 2019, 6:00 AM IST

w-12

ಸುಜ್ಞಾನ್‌ ಆರ್‌. ಶೆಟ್ಟಿ ಅವರನ್ನು ಡಾ| ಮೋಹನ ಆಳ್ವ ಅಭಿನಂದಿಸಿದರು.

ಮೂಡುಬಿದಿರೆ: ಎಸೆಸೆಲ್ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಆಳ್ವಾಸ್‌ನ ಸುಜ್ಞಾನ್‌ ಆರ್‌. ಶೆಟ್ಟಿ ಅವರು 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ ಎಂದು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಹಿಂದೆ ಫಲಿತಾಂಶ ಪ್ರಕಟವಾದಾಗ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ತಲಾ ಅಂಕ ಕಡಿಮೆ ಬಂದಿದ್ದು ಅದರಂತೆ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಗಳಿಸಿದ್ದ ಸುಜ್ಞಾನ್‌ “ಕಳೆದು ಹೋದ ಅಂಕಗಳ’ ಬಗ್ಗೆ ಸಕಾರಣವಾಗಿ ಸಂಶಯ ವ್ಯಕ್ತಪಡಿಸಿದರು. ಉತ್ತರ ಪತ್ರಿಕೆಗಳ ಯಥಾಪ್ರತಿ ತರಿಸಿ ಪರಿಶೀಲಿಸಿದಾಗ ಅನ್ಯಾಯವಾಗಿರುವುದು ಖಚಿತವಾಯಿತು. ಮರುಮೌಲ್ಯಮಾಪನ ಮಾಡಿಸಿದಾಗ ಈ ಪತ್ರಿಕೆಗಳಲ್ಲಿ ಶತಾಂಶ ಫಲಿತಾಂಶ ಬಂದಿರುವ ಜತೆಗೆ ಈಗ ಎಲ್ಲ ವಿಷಯಗಳಲ್ಲಿ 625ರಲ್ಲಿ 625 ಅಂಕಗಳಿಸುವ ಮೂಲಕ ಸುಜ್ಞಾನ್‌ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಅವರು ತಿಳಿಸಿದರು.

ವೈದ್ಯಕೀಯದಲ್ಲಿ ಸಂಶೋಧನೆ
ಆಳ್ವಾಸ್‌ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ರಮೇಶ್‌ ಶೆಟ್ಟಿ-ಆರತಿ ಶೆಟ್ಟಿ ದಂಪತಿಯ ಪುತ್ರ ಸುಜ್ಞಾನ್‌, ಆಳ್ವಾಸ್‌ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಂಡಿದ್ದು ಮುಂದೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮಾಡುವ ಗುರಿ ಹೊಂದಿದ್ದಾರೆ.

2 ಅಂಕ ಕಡಿಮೆ ಬರಲು ಸಾಧ್ಯವೇ ಇರಲಿಲ್ಲ, ಈಗ 625 ಅಂಕಗಳನ್ನು ಪಡೆದಿರುವುದು ಖುಷಿಯಾಗಿದೆ. ಡಾ| ಎಂ. ಮೋಹನ ಆಳ್ವರ ಪ್ರೋತ್ಸಾಹ, ತಂದೆ, ತಾಯಿ, ಮುಖ್ಯಶಿಕ್ಷಕಿ, ಶಿಕ್ಷಕರ ಮಾರ್ಗದರ್ಶನ ಈ ಸಾಧನೆಗೆ ಸಹಕಾರಿಯಾಗಿದೆ. ತರಗತಿ ಅವಧಿಯಲ್ಲಿ ಏಕಾಗ್ರತೆಯಿಂದ ಪಾಠ ಕೇಳಿದ್ದು ನನಗೆ ವರದಾನವಾಗಿದೆ ಎಂದು ಸುಜ್ಞಾನ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಶಿಕ್ಷಕಿ ಸಹನಾ ಹೆಗ್ಡೆ, ಸುಜ್ಞಾನ್‌ ಹೆತ್ತವರು, ಆಳ್ವಾಸ್‌ ಪಿಆರ್‌ಒ ಡಾ| ಪದ್ಮನಾಭ ಶೆಣೈ ಉಪಸ್ಥಿತರಿದ್ದರು.

2 ಲಕ್ಷ ರೂ. ಪುರಸ್ಕಾರ ಘೋಷಣೆ
ಸುಜ್ಞಾನ್‌ ಅವರನ್ನು ಅಭಿನಂದಿಸಿದ ಡಾ| ಮೋಹನ ಆಳ್ವರು ಅವರಿಗೆ 2 ಲಕ್ಷ ರೂ. ಪುರಸ್ಕಾರ ಘೋಷಿಸಿದರು. ಇದೇ ರೀತಿ ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಗಳಿಸಿದ್ದ ಆಳ್ವಾಸ್‌ನ ಒಲ್ವಿಟಾ ಆ್ಯನ್ಸಿಲ್ಲಾ ಡಿ’ಸೋಜಾ ಅವರಿಗೂ 2 ಲಕ್ಷ ರೂ. ನಗದು ಪುರಸ್ಕಾರ ಘೋಷಿಸಿರುವುದಾಗಿ ಡಾ| ಅಳ್ವ ತಿಳಿಸಿದರು.

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.