ರಾಜ್ಯಮಟ್ಟದ ಕರಾಟೆ: ಕೆವಿಜಿ ಐಪಿಎಸ್‌ಗೆ ಪದಕ


Team Udayavani, Nov 29, 2017, 4:59 PM IST

29-Nov-15.jpg

ಸುಳ್ಯ : ಕಡಿಹೈ ಮಾರ್ಷಲ್‌ ಅಕಾಡೆಮಿ ಶಿಟೋರಿಯೋ ವತಿಯಿಂದ ಇತ್ತೀಚೆಗೆ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರಗಿದ ರಾಜ್ಯಮಟ್ಟದ ಇಂಟರ್‌ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಇಲ್ಲಿನ ಕೆವಿಜಿ ಇಂಟರ್‌ ನ್ಯಾಷನಲ್‌ ಪಬ್ಲಿಕ್‌ ಶಾಲಾ ತಂಡಕ್ಕೆ ಹಲವಾರು ಪದಕಗಳು ಲಭಿಸಿವೆ. 

ಒಟ್ಟು 24 ವಿದ್ಯಾರ್ಥಿಗಳು 14 ಚಿನ್ನದ ಪದಕಗಳು, 16 ಬೆಳ್ಳಿ ಹಾಗೂ 17 ಕಂಚಿನ ಪದಕಗಳನ್ನು ಗಳಿಸಿ ಒಟ್ಟು 47 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸ್ಪರ್ಧೆಯು ವೈಯಕ್ತಿಕ ವಿಭಾಗ ಹಾಗೂ ಗುಂಪು ವಿಭಾಗಗಳಲ್ಲಿ ಜರಗಿತ್ತು. ಪದಕ ವಿಜೇತರನ್ನು ಶಾಲಾಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

ಸ್ಪರ್ಧಾ ವಿಜೇತರು
ತಸ್ಮಯ್‌ ಆರ್‌., ಕೃಪಾಂಕ್‌ ಎಂ., ಉತ್ಸವ್‌ ಯು.ಯು., ಅಶ್ವಿ‌ತಾ ಕೆ., ಅದ್ವೆ„ತ್‌ ಕೆ.ಪಿ., ಸಾತ್ವಿಕ್‌ ಯು.ಎನ್‌., ಅನೀಶ್‌ ಕೆ.ಎ., ಗಾಯಕ್‌ ಡಿ., ವರ್ಷಿತ್‌ ಎಂ.ಎನ್‌., ಅರ್ಜುನ್‌ ಎಂ. ರೈ, ಅವನೀಶ್‌, ಸಮನ್ಯು ಶೆಟ್ಟಿ , ಅಹಮದ್‌ ಅನ್ಸೀಫ್‌, ಸಾಯಿಚರಣ್‌, ಪ್ರಣಾಮ್‌ ಪಿ.ಎ., ಶಿಶಿರ್‌ ಬಿ.ಎಸ್‌., ಅಹಮದ್‌ ಖಲೀಲ್‌, ಸುಜನ್‌ ಪಿ.ಎಂ., ಹರ್ಷಿತ್‌ ಎಚ್‌.ಪಿ., ಹೃತಿಕ್‌ ಎಂ.ಸಿ., ಋತ್ವಿಕ್‌ ಎ.ಸಿ., ಮೊಹಮ್ಮದ್‌ ಬಾಕಿರ್‌, ವಿಜೀತ್‌ ಬಿ.ಆರ್‌., ಚಿರಾಯು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.