ರಾಜ್ಯದ ಸೇಡಿನ ರಾಜಕಾರಣ: ನಳಿನ್
Team Udayavani, May 7, 2019, 6:10 AM IST
ಮಂಗಳೂರು: ತನ್ನ ಸ್ಥಾನ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಕಾರದ ಕಾರ್ಯವೈಖರಿಗಳನ್ನು ಟೀಕಿಸುವ ಪತ್ರಕರ್ತರನ್ನು, ರಾಷ್ಟ್ರೀಯವಾದಿ ಸಾಮಾಜಿಕ ಜಾಲತಾಣ ಬಳಕೆ ದಾರರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸುವ ಮೂಲಕ ಜೈಲಿಗೆ ಹಾಕುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಜಿಲ್ಲಾಧಿ ಕಾರಿ ಕಚೇರಿ ಎದುರು ರಾಷ್ಟ್ರೀಯ ವಿಚಾರಧಾರೆಯುಳ್ಳ ಪತ್ರಕರ್ತರನ್ನು ಬಂಧಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.
ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಅದೇ ದಿನ ರಾಜ್ಯ ಸರಕಾರ ಪತನಗೊಳ್ಳಲಿದೆ. ಮುಖ್ಯಮಂತ್ರಿ, ಗೃಹ ಸಚಿವರು ಜೈಲಿಗಟ್ಟಿದ ಪತ್ರಕರ್ತರು ಅಂದು ಹೊರಗೆ ಬರಲಿದ್ದಾರೆ. ಗೃಹಸಚಿವ ಎಂ.ಬಿ. ಪಾಟೀಲ್ ಜೈಲು ಸೇರಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ