ಆಡಳಿತ ಹೇಗೆ ನಡೆಸಬೇಕು ಎಂಬ ಅರಿವು ಕೇಂದ್ರ ಸರಕಾರಕ್ಕೆ ಇಲ್ಲ: ಸಿಎಂ ಇಬ್ರಾಹಿಂ
Team Udayavani, Jan 17, 2020, 1:23 PM IST
ಮಂಗಳೂರು: ದೇಶದ ಪರಿಸ್ಥಿತಿ ತುಂಬಾ ಗಂಭೀರವಾಗಿದೆ, ಹೇಗೆ ನಡೆಸಬೇಕು ಎಂಬ ಅರಿವು ಕೇಂದ್ರ ಸರಕಾರಕ್ಕೆ ಇಲ್ಲ. ಪ್ರಧಾನಿಗೆ ಸಲಹೆ ನೀಡುವವರು ಯಾರು ಇಲ್ಲ, ಬ್ಯಾಂಕುಗಳು ಮುಳುಗಿ ಹೋಗುತ್ತಿದೆ, ಜಗತ್ತಿನಲ್ಲಿ ಭಾರತ ತನ್ನ ತೂಕ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹೇಳಿದರು.
ಅವರು ಮಂಗಳೂರಿನಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮ ಜಿಡಿಪಿ 3.30 ಗೆ ಇಳಿದಿದೆ, ಆರ್ಥಿಕ ಸ್ಥಿತಿ ಕುಸಿದು ಹೋಗಿದೆ. ಎನ್ಆರ್ಸಿ, ಸಿಎಎ ಬಗ್ಗೆ ಮೋದಿ ಹಾಗೂ ಅಮಿತ್ ಶಾ ಗೂ ಗೊಂದಲ ಇದೆ ಎಂದರು.
ಉನ್ನತ ವ್ಯಾಸಂಗ ಮಾಡಿದವರು ನಿರುದ್ಯೋಗದಿಂದ ಅಲೆದಾಡುತ್ತಿದ್ದಾರೆ. ಕತ್ತೆ ಬಾಲಕ್ಕೆ ಡಬ್ಬ ಕಟ್ಟಿ ಬಿಟ್ಟಂತಾಗಿದೆ ಇವರ ಪರಿಸ್ಥಿತಿ. ಸಂವಿಧಾನವೇ ನಮಗೆ ಬೈಬಲ್, ಸಂವಿಧಾನ ಹೇಳಿದಂತೆ ನಡೆಯಬೇಕು. ಜೈ ಶ್ರೀ ರಾಮ್ ಎಂದರೆ ಎಲ್ಲಿ ಹೊಡೆದು ಬಿಡುತ್ತಾರೋ ಎಂಬ ಹೆದರಿಕೆ ಹುಟ್ಟುವಂತಾಗಿದೆ..!. ನಿರ್ಮಲಾ ಸೀತಾರಾಮ್ ಆರ್ಥಿಕ ಸ್ಥಿತಿಗೂ ನಮಗೂ ಸಂಬಂಧ ಇಲ್ಲ ಅಂತ ಇದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ