ಡಿಕೆಶಿ ಅರೆಸ್ಟ್: ಮಂಗಳೂರಿನಲ್ಲಿ ಬಸ್ ಗೆ ಕಲ್ಲು ತೂರಿದ ಕಿಡಿಗೇಡಿಗಳು
Team Udayavani, Sep 4, 2019, 10:32 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಡಿ ಕೆ ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನಲ್ಲೂ ಬಸ್ ಗೆ ಕಲ್ಲು ತೂರಿದ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ನಗರದ ನಂದಿಗುಡ್ಡೆ ಮತ್ತು ಫಳ್ನೀರ್ ನಲ್ಲಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಯಾಗಿದೆ.
ಡಿಕೆಶಿ ಬಂಧನ ವಿರೋಧಿಸಿ ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ಐದು ಬಸ್ ಗಳಿಗೆ ಕಲ್ಲು ತೂರಾಟ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ