ಮಂಗಳೂರಿನಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿ, ಪಾಸ್ ನಿಷೇಧ, ಅನಗತ್ಯ ಓಡಾಟಕ್ಕೆ ಬ್ರೇಕ್
Team Udayavani, May 9, 2021, 12:36 PM IST
ಮಂಗಳೂರು: ನಗರದಲ್ಲಿ ಈಗಾಗಲೇ ಜಾರಿಯಲ್ಲಿರುವ ಕರ್ಫ್ಯೂ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಅನಗತ್ಯವಾಗಿ ವಾಹನ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸರು ಕೆಲವೆಡೆ ಮಾರುಕಟ್ಟೆಗಳಲ್ಲಿ ಜನರನ್ನು ಚದುರಿಸಿದರು.
ಇಂದು ( ಮೇ.08) ಈ ಬಗ್ಗೆ ಮಾತನಾಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಲಾಕ್ ಡೌನ್ ವೇಳೆ ಓಡಾಡಲು ಯಾವುದೇ ರೀತಿಯ ಪಾಸ್ ವ್ಯವಸ್ಥೆ ಇಲ್ಲ. ರಾಜಕೀಯ ಪಕ್ಷಗಳು, ಮುಖಂಡರು , ಪೊಲೀಸರು ಅಥವಾ ಸರಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಯಾರು ಕೂಡ ಪಾಸ್ ನೀಡಲು ಅವಕಾಶವಿಲ್ಲ. ಸ್ವಯಂ ಆಗಿ ಯಾರಾದರೂ ಪಾಸ್ ಮಾಡಿಸಿಕೊಂಡಿದ್ದರೆ ಅಥವಾ ಇತರರಿಂದ ಪಡೆದುಕೊಂಡಿದ್ದರೆ ಅದಕ್ಕೂ ಅವಕಾಶ ನೀಡುವುದಿಲ್ಲ. ತುರ್ತು ಅಗತ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್