ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆ: ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಯಶವಂತ ಸಾಧನೆ
Team Udayavani, Jan 11, 2023, 6:50 AM IST
ಬಂಟ್ವಾಳ: ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಶವಂತ ತಯಾರಿಸಿದ ವಿಜ್ಞಾನ ಮಾದರಿಯು ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆ ಯಾಗಿದ್ದು, ಪ್ರಶಂಸೆಗೆ ಪಾತ್ರವಾಗಿದೆ.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷ ರತ ಇಲಾಖೆ ಧಾರವಾಡದಲ್ಲಿ ನಡೆಸಿದ ರಾಜ್ಯ ಮಟ್ಟದ ಪ್ರದರ್ಶನದಲ್ಲಿ ಅವರ ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆಯು ಬಹುಮಾನ ಪಡೆದು ಕೇರಳದ ತೃಶ್ಶೂರ್ನಲ್ಲಿ ಜ. 27ರಿಂದ 31ರ ವರೆಗೆ ನಡೆಯುವ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ರಾಜ್ಯದಿಂದ ಒಟ್ಟು 20 ಮಾದರಿ ಗಳು ಆಯ್ಕೆಯಾಗಿದ್ದು, ವೈಯಕ್ತಿಕ ವಿಭಾಗದಲ್ಲಿ ದ.ಕ. ಜಿಲ್ಲೆಯಿಂದ ವರ ಮಾದರಿ ಮಾತ್ರ ಆಯ್ಕೆಯಾಗಿದೆ.
ಕೆಮ್ಮಾನುವಿನ ಲೋಕೇಶ – ಪವಿತ್ರಾ ದಂಪತಿಯ ಪುತ್ರನಾದ ಯಶವಂತ ನಿಗೆ ಗಣಿತ ಶಿಕ್ಷಕಿ ಗೀತಾ ಕುಮಾರಿ ಮಾರ್ಗದರ್ಶನ ನೀಡಿ ದ್ದರು. ಈ ಮಾದರಿಯು ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ