ಜಾತ್ರೆಯಿಂದ ಬರುತ್ತಿದ್ದವನಿಗೆ ಎದುರಾಯಿತು ಮೃತ್ಯು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಪುತ್ತೂರು- ಸವಣೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತ

Team Udayavani, Mar 22, 2021, 10:15 AM IST

ಜಾತ್ರೆಯಿಂದ ಬರುತ್ತಿದ್ದವನಿಗೆ ಎದುರಾಯಿತು ಮೃತ್ಯು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಸವಣೂರು: ಪುತ್ತೂರು- ಸವಣೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಗೊಂಡು ವಿವೇಕಾನಂದ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಮಾ.21 ರ ತಡ ರಾತ್ರಿ ನಡೆದಿದೆ.

ಬೈಕ್ ನಲ್ಲಿದ್ದ ಸಹ ಸವಾರ ಇನ್ನೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾರೆ.

ಮಡಿಕೇರಿ ಸೋಮವಾರ ಪೇಟೆ ನಿವಾಸಿ ಬೋಜಪ್ಪ, ಉಮಾವತಿ ದಂಪತಿ ಪುತ್ರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಚೇತನ್ ಮೃತಪಟ್ಟವರು. ಅವರ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ:ತಲಪಾಡಿಯಲ್ಲಿ ಬಸ್- ಸ್ಕೂಟರ್ ಅಪಘಾತ: ಗಂಭೀರ ಗಾಯಗೊಂಡ ಸವಾರ

ಚೇತನ್ ರವರು ಪುತ್ತೂರು ಪಿಜಿಯಲ್ಲಿದ್ದು, ಮಾ.21 ರಂದು ಮಾಣಿ ಸಾದಿಕುಕ್ಕು ಜಾತ್ರೆಗೆ ಸ್ನೇಹಿತ ಸುದೀಪ್ ರವರ ಜೊತೆ ಹೋಗಿದ್ದವರು. ಬಳಿಕ ರಾತ್ರಿ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದ ವೇಳೆ ಸವಣೂರಿನ ಮಾಂತೂರು ಸಮೀಪ ಬೈಕ್ ಅಪಘಾತಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಟೋ ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದರು.

ಈ ನಡುವೇ ಚೇತನ್ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡ ಸುದೀಪ್ ರವರನ್ನು ಮಂಗಳೂರು ಕೆಎಂಸಿ ಆಸ್ಪತ್ರೆಗೆ ರಾತ್ರಿ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಮತ್ತೆ ಮಿಂಚಿದ ಶ್ರೀನಿವಾಸ ಗೌಡ: ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲು ಪಾಣಿಲ ಚಾಂಪಿಯನ್

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.