ವಿದ್ಯಾರ್ಥಿ ಸ್ನೇಹಿ ‘ಬೈಜುಸ್‌’


Team Udayavani, Apr 4, 2018, 5:19 PM IST

4-April-25.jpg

ದೇಶದ ಪ್ರತಿಷ್ಠಿತ ಶಿಕ್ಷಣ ಸ್ನೇಹಿ ಆ್ಯಪ್ಸ್‌ ಗಳಲ್ಲಿ ಬೈಜುಸ್‌ ಕೂಡ ಒಂದು. ಇದು ಬೆಂಗಳೂರು ಮೂಲದ ಥಿಂಕ್‌ ಆ್ಯಂಡ್‌ ಲರ್ನ್ ಪ್ರೈವೆಟ್‌ ಲಿಮಿಟೆಡ್‌ನ‌ ಪೋಷಕ ಸಂಸ್ಥೆ. 2015ರ ಆಗಸ್ಟ್‌ನಲ್ಲಿ ತನ್ನ ಸೇವೆಯನ್ನು ಪ್ರಾರಂಭಿಸಿತು.

ಬೈಜುಸ್‌ 4ರಿಂದ ದ್ವಿತೀಯ ಪಿಯುಸಿವರೆಗಿನ ಶಿಕ್ಷಣದ ಪ್ರತಿಯೊಂದು ವಿಷಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ದೇಶದ ಉನ್ನತ ಐಎಎಸ್‌ (ಯುಪಿಎಸ್‌ಸಿ), ಅಂತಾರಾಷ್ಟ್ರೀಯ ಪರೀಕ್ಷೆಗಳಾದ ಜಿಆರ್‌ಇ ಮತ್ತು ಜಿಮೆಟ್‌ ಪರಿಕ್ಷೆಗಳಿಗೆ ಬೇಕಾದ ಉಪಯುಕ್ತ ಮಾಹಿತಿಗಳು ಹಾಗೂ ಸೇವೆಗಳನ್ನು ಒದಗಿಸುತ್ತದೆ. ಇದರೊಂದಿಗೆ ಐಐಟಿ, ಜೆಇಇ, ಎನ್‌ಇಇಟ್‌ (ನೀಟ್‌), ಸಿಎಟಿ (ಕ್ಯಾಟ್‌) ಪರೀಕ್ಷೆ ತಯಾರಿಗಳ ಮಾಹಿತಿಯ ಹೂರಣ ಇದರಲ್ಲಿದೆ.

ಪ್ರಚಲಿತ ವಿದ್ಯಮಾನಗಳ ವೀಡಿಯೋ ಗ್ಯಾಲರಿಗಳೂ ಇದ್ದು, ಎಲ್ಲ ಅಂಶಗಳು ಒಂದೇ ಸೂರಿನಡಿ ದೊರಕುವಂತೆ ಮಾಡಿವೆ. ತಿಂಗಳು ಮತ್ತು ವಾರಗಳ ಲೇಟೆಸ್ಟ್‌ ಅಪ್‌ಡೇಟ್ಸ್‌ ಮತ್ತು ಆ ಕುರಿತ ಆಳವಾದ ಅಧ್ಯಯನದ ಸಾರವನ್ನು ಒದಗಿಸುತ್ತದೆ. ಮುಖ್ಯವಾಗಿ ಬೈಜುಸ್‌ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದು, ಆ್ಯನಿಮೇಶನ್‌ ಮೂಲಕ ವಿದ್ಯಾರ್ಥಿ ಸ್ನೇಹಿಯಾಗಿ ಕಾರ್ಯಾಚರಿಸುತ್ತಿದೆ.

ರೆಗ್ಯುಲರ್‌ ಕ್ಲಾಸ್‌ ಕೋಚಿಂಗ್‌ಗಳು ಆನ್‌ಲೈನ್‌ ಮತ್ತು ಆಫ್ಲೈನ್‌ನಲ್ಲಿ ಲಭ್ಯವಿದ್ದು, ವಿಷಯಕ್ಕೆ ಅನುಗುಣವಾಗಿ ಹಣ ಪಾವತಿ ಮಾಡಬೇಕಾಗುತ್ತದೆ. ಶಿಕ್ಷಕರೊಂದಿಗೆ ಸಂಭಾಷಣೆ ಮುಕ್ತವಾಗಿರುವ ಈ ಆ್ಯಪ್‌ ಅನ್ನು 8 ಮಿಲಿಯನ್‌ ಮಂದಿ ಬಳಸುತ್ತಿದ್ದಾರೆ. 4 ಲಕ್ಷ ಮಂದಿ ಚಂದಾದರರನ್ನು ಹೊಂದಿದೆ. ಬೈಜುಸ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, 14 ಎಂಬಿ ಗಾತ್ರವನ್ನು ಹೊಂದಿದೆ. 

 ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.