ಅರ್ಧದಲ್ಲೇ ನಿಂತಿರುವ ಮೇಲ್ಸೇತುವೆ ಕಾಮಗಾರಿ; ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣ


Team Udayavani, Oct 9, 2022, 9:43 AM IST

3

ಸುಬ್ರಹ್ಮಣ್ಯ: ನೆಟ್ಟಣದ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಫೆಬ್ರವರಿ ಅಂತ್ಯಕ್ಕೆ ಮೇಲ್ಸೇತುವೆ ಕಾಮಗಾರಿ ಆರಂಭಿಸಲಾಗಿತ್ತು. ಆಗ ಇದ್ದ ವೇಗ ಮತ್ತೆ ಮುಂದುವರಿಯದೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದರಿಂದಾಗಿ ರೈಲ್ವೇ ಅಧಿಕಾರಿಗಳ ಭರವಸೆ ಈಡೇರುವ ಯಾವುದೇ ಲಕ್ಷಣಗಳು ಸದ್ಯಕ್ಕೆ ಕಂಡುಬರುತ್ತಿಲ್ಲ.

ಯಾತ್ರಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸನಿಹದಲ್ಲಿರುವ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್‌ ಫಾರ್ಮ್ ನಿರ್ಮಾಣಗೊಂಡಿದ್ದರೂ ಅದನ್ನು ಸಂಪರ್ಕಿಸುವ ಮೇಲ್ಸೇತುವೆ ನಿರ್ಮಾಣಗೊಂಡಿರಲಿಲ್ಲ. ಇದರಿಂದಾಗಿ ಪ್ರಯಾಣಿಕರು ರೈಲಿನಿಂದ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಂಕಷ್ಟದಿಂದ ಹಳಿ ದಾಟಿ ನಿಲ್ದಾಣದ ಒಂದನೇ ಪ್ಲಾಟ್‌ ಫಾರ್ಮ್ಗೆ ಬರಬೇಕಾಗುತ್ತಿದೆ. ಇದನ್ನು ತಪ್ಪಿಸಲು ಮೇಲ್ಸೇತುವೆ ನಿರ್ಮಿಸುವ ಆಗ್ರಹ ವ್ಯಕ್ತವಾಗಿತ್ತು.

ಮೇಲ್ಸೇತುವೆ ಕಾಮಗಾರಿಗೆ ಎರಡು ವರ್ಷಗಳ ಹಿಂದೆ ಟೆಂಡರ್‌ ಪ್ರಕ್ರಿಯೆ ನಡೆದಿದ್ದರೂ ಕಾಮಗಾರಿ ವಿಳಂಬವಾಗಿ ಆರಂಭವಾಯಿತಾದರೂ ಎರಡೂ ಕಡೆಯಲ್ಲೂ ಕೇವಲ ಪಿಲ್ಲರ್‌ ಅಳವಡಿಸಲು ಹೊಂಡ ನಿರ್ಮಾಣ ಕಾರ್ಯ ನಡೆದು, ಕೆಳಭಾಗದ ಪಿಲ್ಲರ್‌ ಕಾಮಗಾರಿ ನಡೆದದ್ದು ಬಿಟ್ಟರೆ ಮತ್ತೆ ಪ್ರಗತಿ ಕಾಣಲಿಲ್ಲ.

ಭರವಸೆ ನೀಡಿದ್ದ ಅಧಿಕಾರಿಗಳು

ಕಳೆದ ಅಕ್ಟೋಬರ್‌ನಲ್ಲಿ ಇಲ್ಲಿಗೆ ಭೇಟಿ ನೀಡಿದ್ದ ಸೌತ್‌ ವೆಸ್ಟರ್ನ್ ರೈಲ್ವೇಸ್‌ ಜನರಲ್‌ ಮ್ಯಾನೇಜರ್‌ ಸಂಜೀವ್‌ ಕಿಶೋರ್‌ ಇಲ್ಲಿನ ನಿಲ್ದಾಣ ಪರಿಶೀಲನೆ ನಡೆಸಿ ಅಭಿವೃದ್ಧಿ ಬಗ್ಗೆ ತಿಳಿಸಿದ್ದರು. ಅಲ್ಲದೆ ನವೆಂಬರ್‌ನಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭಿಸಿ, ಮುಂದಿನ ಮಳೆಗಾಲದ ಒಳಗೆ ಉಪಯೋಗಕ್ಕೆ ಲಭ್ಯವಾಗಲು ಕ್ರಮಕೈಗೊಳ್ಳುವ ಬಗ್ಗೆಯೂ ತಿಳಿಸಿದ್ದರು. ಆದರೆ ಆದಾವುದೂ ಇಲ್ಲಿ ಕಾರ್ಯಗತದ ಲಕ್ಷಣ ಕಾಣಿಸುತ್ತಿಲ್ಲ. ಒಟ್ಟಿನಲ್ಲಿ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ವೃದ್ಧರು, ಚಿಕ್ಕಮಕ್ಕಳು ಸೇರಿದಂತೆ ರೈಲು ಪ್ರಯಾಣಿಕರು ಹಳಿ ದಾಟಿ ಪ್ರಯಾಣಿಸುವ ಸಂಕಟ ತಪ್ಪಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಬರುತ್ತಾರೆ ಎಂದಾಗ ಇಲ್ಲಿ ಕಾಮಗಾರಿ ನಡೆಸಲಾಗುತ್ತದೆ. ಬಳಿಕ ನಿರ್ಲಕ್ಷಿಸಲಾಗುತ್ತದೆ ಎಂಬ ಆರೋಪವೂ ಇದೆ.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.