ಕುಕ್ಕೆ: ಆಶ್ಲೇಷ ನಕ್ಷತ್ರ ಹಿನ್ನೆಲೆ ಸೇವೆಗಾಗಿ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತರು
Team Udayavani, Mar 15, 2022, 11:36 AM IST
ಸುಬ್ರಹ್ಮಣ್ಯ: ವಿಶೇಷ ದಿನವಾದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ.
ಇಂದು ಮಂಗಳವಾರ ಹಾಗೂ ಸುಬ್ರಹ್ಮಣ್ಯ ದೇವರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಶೀದಿಗಾಗಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದು, ಕಾರ್ತಿಕ ವಸತಿಗ್ರಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ