ಸುಬ್ರಹ್ಮಣ್ಯ: ಕುಕ್ಕೆಲಿಂಗ ಜಾತ್ರೆ ಪಂಚಮಿ ರಥೋತ್ಸವ


Team Udayavani, Jan 16, 2019, 5:46 AM IST

16-january-5.jpg

ಸುಬ್ರಹ್ಮಣ್ಯ: ಮಕರ ಸಂಕ್ರಮಣ ಪ್ರಯುಕ್ತ ಮಂಗಳವಾರ ಬೆಳಗ್ಗೆ ಶ್ರೀ ದೇಗುಲದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ ಜರಗಿತು.

ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಉತ್ಸವ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನಡೆಯಿತು. ದೇವರು ಬೀದಿಗೆ ಬರುವ ಮುಂಚಿತ ಕ್ಷೇತ್ರದ ಹೊಸೊಳಿಗಮ್ಮ ದೈವವು ದೇಗುಲದ ಮುಂಭಾಗದಲ್ಲಿ ದೇವರಿಗೆ ಕಾಣಿಕೆ ನೀಡಿತು. ಬಳಿಕ ರಥಬೀದಿಯಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ದೈವವು ರಥದ ಜತೆ ಕಟ್ಟೆಪೂಜೆ ನಡೆಯುವ ತನಕ ತೆರಳಿ ದೇವರು ದೇಗುಲದ ಒಳಗೆ ಪ್ರವೇಶಿಸುವ ತನಕ ಪಾಲ್ಗೊಂಡಿತು. ಸವಾರಿ ಮಂಟಪದಲ್ಲಿ ಶ್ರೀ ದೇವರಿಗೆ ಕಟ್ಟೆಪೂಜೆ ನೆರವೇರಿತು. ಸೋಮವಾರ ರಾತ್ರಿ ಕುಕ್ಕೆಲಿಂಗ ಜಾತ್ರೆ ಹಿನ್ನೆಲೆಯಲ್ಲಿ ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಬಂಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಅನಂತರ ಕಾಜುಕುಜುಂಬ ದೈವದ ನಡಾವಳಿ ನೆರವೇರಿತು. ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.

ಪುತ್ತೂರ ಒಡೆಯನಿಗೆ ಕನಕಾಭಿಷೇಕ
ಪುತ್ತೂರು:
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಕರ ಸಂಕ್ರಮಣದ ದಿನ ರಾತ್ರಿ ಶ್ರೀ ಉಳ್ಳಾಳ್ತಿ ಅಮ್ಮನವರ ನಡೆಯಲ್ಲಿ ಕನಕಾಭಿಷೇಕ ನಡೆಯಿತು. ಮಕರ ಸಂಕ್ರಮಣದ ರಾತ್ರಿ ಪೂಜೆಯ ಬಳಿಕ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಎನ್‌. ಸುಧಾಕರ ಶೆಟ್ಟಿ ಕನಕಾಭಿಷೇಕ ನೆರವೇರಿಸಿದರು. ದೊಡ್ಡ ಹರಿವಾಣದಲ್ಲಿ ಹೊದ್ಲು, ಅಡಿಕೆ, ವೀಳ್ಯದೆಲೆ, ಕರಿಮೆಣಸು ಮೊದಲಾದ ಸುವಸ್ತುಗಳು, ಚಿನ್ನ -ಬೆಳ್ಳಿಯ ತುಣುಕುಗಳು, ರೂಪಾಯಿ, ನಾಣ್ಯ ಗಳನ್ನು ಶ್ರೀ ದೇವರ ಉತ್ಸವ ಮೂರ್ತಿಗೆ ಚಿಮ್ಮಿಸುವ ಮೂಲಕ ಅಭಿಷೇಕ ಮಾಡಲಾಯಿತು. ತುಳು ಪಾಡ್ದನಗಳಲ್ಲಿ ಉಲ್ಲೇಖೀ ಸಿರುವಂತೆ ವಿಜಯದ ಸಂಕೇತವಾಗಿ ಅರಸರ ಕಾಲದಿಂದಲೂ ಸೀಮೆಯ ದೇವಸ್ಥಾನದಲ್ಲಿ ಈ ಕ್ರಮ ವನ್ನು ಪಾಲಿಸ ಲಾಗುತ್ತಿದೆ. ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡುವುದು ಕನಕಾಭಿಷೇಕದ ವಿಶೇಷ. ಅರ್ಚಕ ವಿ.ಎಸ್‌. ಭಟ್ ವೈದಿಕ ವಿಧಿ-ವಿಧಾನ ನೆರವೇರಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.