![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸುಬ್ರಹ್ಮಣ್ಯ ದೇವಸ್ಥಾನ: ರಥೋತ್ಸವ
Team Udayavani, Apr 16, 2018, 11:36 AM IST
![16-April-8.jpg](https://www.udayavani.com/wp-content/uploads/2018/04/16/16-April-8-620x295.jpg)
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಷು ಹಬ್ಬವನ್ನು ರವಿವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಯಿತು. ವಿಷು ಹಬ್ಬದ ಅಂಗವಾಗಿ ಕುಕ್ಕೆ ದೇಗುಲದಲ್ಲಿ ಆರಂಭದಲ್ಲಿ ವಿಷು ಕಣಿಯನ್ನು ಶ್ರೀ ದೇವರಿಗೆ ದರ್ಶನ ಮಾಡಿಸಲಾಯಿತು. ಬಳಿಕ ವಿಷು ರಥೋತ್ಸವ ನಡೆಯಿತು. ಬೆಳಗ್ಗೆ ನಿತ್ಯ ಪೂಜೆ ಮತ್ತು ಸೇವಾದಿಗಳು ಉತ್ಸವದ ಬಳಿಕ ನಡೆದವು.
ಮುಂಜಾನೆ ದೇವಸ್ಥಾನದ ಗರ್ಭಗೃಹದ ಮುಂಭಾಗದಲ್ಲಿ ವಿಷು ಕಣಿಯನ್ನು ಇಡಲಾಯಿತು. ಬಳಿಕ ರಥಬೀದಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ವಿಷು ಹಬ್ಬದ ಅಂಗವಾಗಿ ಚಿಕ್ಕರಥೋತ್ಸವ ನೆರವೇರಿತು. ರಥೋತ್ಸವದ ಬಳಿಕ ದೇವಸ್ಥಾನದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ದೇವರಿಗೆ ಪೂಜೆ ನೆರವೇರಿತು. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ನಿತ್ಯಪೂಜೆ ಮತ್ತು ಬೆಳಗಿನ ಮಹಾಪೂಜೆ ನಡೆಯಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.