ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸ್ ಸಂಸ್ಕೃತಿ ಏನೆಂದು ಜಗಜ್ಜಾಹೀರಾಗಿದೆ: ಸುದರ್ಶನ್ ಮೂಡುಬಿದಿರೆ


Team Udayavani, Jan 5, 2023, 7:06 PM IST

ಸಿದ್ದರಾಮಯ್ಯ ಮಾತಿನ ಮೂಲಕ ಕಾಂಗ್ರೆಸ್ ಸಂಸ್ಕೃತಿ ಏನೆಂದು ಜಗಜ್ಜಾಹೀರಾಗಿದೆ: ಸುದರ್ಶನ್ ಮೂಡುಬಿದಿರೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲಕ ಕಾಂಗ್ರೆಸ್ ಸಂಸ್ಕೃತಿ ಏನು ಎಂಬುದು ಮತ್ತೊಮ್ಮೆ ಜಾಹೀರುಗೊಂಡಿದೆ.

ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೊಲಿಸಿರುವುದನ್ನು ಬಿಜೆಪಿ ಖಂಡಿಸುತ್ತದೆ. ತಕ್ಷಣ ಅವರು ರಾಜ್ಯದ ಜನತೆ ಮುಂದೆ ಕ್ಷಮೆಯಾಚಿಸಬೇಕು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಗ್ರಹಿಸಿದ್ದಾರೆ.

ಗುರುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳನ್ನು ಗೌರವಿಸುವುದು ರಾಜಕೀಯದ ಪದ್ಧತಿ. ಮಾಜಿ ಮುಖ್ಯಮಂತ್ರಿಯಾದರೂ, ಕನಿಷ್ಠ ಜ್ಞಾನ ಹೊಂದಿಲ್ಲದ ಸಿದ್ದರಾಮಯ್ಯ ಯಾವುದಕ್ಕೆ ಹೋಲಿಸಬೇಕು ಎನ್ನುವುದಕ್ಕೆ ಪದಗಳೇ ಸಿಗುತ್ತಿಲ್ಲ.

ಹೋಲಿಸಲೂ ಹೋಗುವುದಿಲ್ಲ. ಮಾನಸಿಕ ಅಸ್ವಸ್ಥರಂತೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅವರು ಕಾಂಗ್ರೆಸ್‌ನ ಅಧಿಕೃತ ಹೇಳಿಕೆ ನೀಡುತ್ತಿರುವುದಾ ಅಥವಾ ವೈಯಕ್ತಿಕ ಹೇಳಿಕೆಯಾ ಎಂದು ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಬೆಳವಣಿಗೆಗಳಿಂಸ
ಹತಾಷರಾಗಿರುವ ಅವರು ಚುನಾವಣೆ ಹಿನ್ನೆಲೆಯಲ್ಲಿ ಓಟ್‌ಬ್ಯಾಂಕ್‌ಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನ ಮಂತ್ರಿಯವರ ಬಗ್ಗೆಯೂ ಆಗಾಗ ಅಗೌರವದ ಹೇಳಿಕೆ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಉತ್ತರ ನೀಡಲಿದ್ದು, ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಕಾಂಗ್ರೆಸ್ ಅಧ್ಯಕ್ಷರು ಮಾಡಬೇಕು ಆಗ್ರಹಿಸಿದರು.

ಇದನ್ನೂ ಓದಿ: ಉಡುಪಿ: ಅಂಬಲಪಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ

ಟಾಪ್ ನ್ಯೂಸ್

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.