ಭಾಷಾ ಪ್ರಬುದ್ಧತೆ ಬೆಳೆಸಿ ಸಿರಿವಂತರಾಗಿ : ಅಣ್ಣಪ್ಪ


Team Udayavani, Jul 13, 2017, 11:47 PM IST

Bhasha-13-7.jpg

ಮಹಾನಗರ: ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳು ವಿವಿಧ ಭಾಷೆಗಳನ್ನು ಕಲಿತು ಭಾಷಾ ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಬಹಳ ಲಾಭವಿರುತ್ತದೆ. ದೈನಂದಿನ ಜೀವನ ಹಾಗೂ ದೇಶ – ವಿದೇಶದಲ್ಲಿನ ವ್ಯಾಪಾರ ಕ್ಷೇತ್ರದಲ್ಲಿ ವ್ಯವಹರಿಸಲು ಬಹುಭಾಷೆಗಳನ್ನು ಕಲಿತು ಕೊಳ್ಳುವುದು ಅತೀ ಅಗತ್ಯ. ಇದರಿಂದ ವ್ಯಕ್ತಿತ್ವ ನಿರ್ಮಾಣವು ಸಲೀಸಾಗಿ ನೆರವೇರುತ್ತದೆ. ಇಂತಹ ಕಲಿಕಾ ವ್ಯವಸ್ಥೆಗೆ ಸಾಹಿತ್ಯ ಹಾಗೂ ಲಲಿತಕಲೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಕೆನರಾ ಸಮೂಹ ಸಂಸ್ಥೆಗಳ ಉಪಾಧ್ಯಕ್ಷ ಅಣ್ಣಪ್ಪ ಪೈ ಅಭಿಪ್ರಾಯಪಟ್ಟರು. ಕೆನರಾ ಪ್ರೌಢಶಾಲೆಯ ವಿವಿಧ ಸಂಘಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತನ್ನ ಪ್ರತಿಭೆಗಳನ್ನು ಒರೆಗೆ ಹಚ್ಚುವ ದೃಷ್ಟಿಯಿಂದ ಪ್ರತಿಯೊಬ್ಬ  ಮಗು ಯಾವುದಾದರೊಂದು ಸಂಘದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು. ಶಿಕ್ಷಕ ಮುರಾರಿ ಅವರು ಸಾಹಿತ್ಯ, ಲಲಿತಕಲೆ, ಆರೋಗ್ಯ, ಎನ್‌ಸಿಸಿ, ವಿಜ್ಞಾನ, ಪರಿಸರ ಹಾಗೂ ಇಂಟರಾಕ್ಟ್ ಸಂಘಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ನೀಡಿ ಸಂಘಗಳ ಸಂಚಾಲಕರು ಹಾಗೂ ಶಿಕ್ಷಕರನ್ನು ಪರಿಚಯಿಸಿದರು. ಮುಖ್ಯೋಪಾಧ್ಯಾಯಿನಿ ಅರುಣಾ ಕುಮಾರಿ ಅವರು ಸಂಘಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಅವುಗಳಲ್ಲಿ ಭಾಗ ವಹಿಸುವಂತೆ ಕರೆ ಕೊಟ್ಟರು. ಪ್ರತಿ ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶಾಲಾ ಸಂಚಾಲಕ ಪಂಚಮಾಲ್‌ ಗೋಪಾಲಕೃಷ್ಣ ಶೆಣೈ, ಹಿರಿಯ ಶಿಕ್ಷಕಿ ಲಕ್ಷ್ಮೀ ಜಿ., ಪೆರ್ಮುದೆ ಮೋಹನ್‌ ಕುಮಾರ್‌, ಕೆನರಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲಲನಾ ಜೆ. ಶೆಣೈ ಮುಂತಾದವರು ಉಪಸ್ಥಿತರಿದ್ದರು. ಪ್ರಾಪ್ತಿ ಸ್ವಾಗತಿಸಿದರು. ಜ್ವಿನ್‌  ವಂದಿಸಿದರು. ವಿದ್ಯಾರ್ಥಿಗಳಾದ ಸೃಷ್ಟಿ, ನಂದನ್‌, ಸ್ಫೂರ್ತಿ ಹಾಗೂ ಅದಿತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.