ವಿದ್ಯುತ್‌ ಪರಿವರ್ತಕಕ್ಕೆ ಆವರಿಸಿದ್ದ ಗಿಡ, ಬಳ್ಳಿ ತೆರವು


Team Udayavani, Jul 7, 2018, 2:10 AM IST

mescom-balli-6-7.jpg

ಕಬಕ: ಕಬಕ ಜಂಕ್ಷನ್‌ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದಕ್ಕೆ ವಿದ್ಯುತ್‌ ಸರಬರಾಜಿಗಾಗಿ ಸ್ಥಾಪಿಸಿದ ವಿದ್ಯುತ್‌ ಪರಿವರ್ತಕದ ಬುಡದಲ್ಲಿ ಬೆಳೆದು ತಂತಿಗಳಿಗೆ ವ್ಯಾಪಿಸಿದ್ದ ಗಿಡ ಹಾಗೂ ಬಳ್ಳಿಗಳನ್ನು ಕಟ್ಟಡ ಮಾಲಕರೇ ತೆರವುಗೊಳಿಸಿದ್ದಾರೆ. ಟಿಸಿ ಸುತ್ತ ಆವರಿಸಿರುವ ಬಳ್ಳಿ – ಗಿಡಗಳಿಂದ ಅಪಾಯವಾಗುವ ಸಾಧ್ಯತೆ ಕುರಿತು ಸುದಿನ ಜು.5ರ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು. ಖಾಸಗಿ ಟಿಸಿಗಳ ನಿರ್ವಹಣೆಯನ್ನು ಕಟ್ಟಡ ಮಾಲಕರೇ ಮಾಡಬೇಕು. ಹೀಗಾಗಿ, ಅವರೇ ಸ್ವಚ್ಛಗೊಳಿಸಿದ್ದಾರೆ ಎಂದು ಸ್ಥಳೀಯ ಲೈನ್‌ ಮ್ಯಾನ್‌ ವಾಲ್ಟರ್‌ ರವಿ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

Ramalinga-reddy

ಹೊಸ ಬಸ್‌ಗಳಲ್ಲಿ ಧ್ವನಿ ಸ್ಪಂದನ ಉಪಕರಣ ಅಳವಡಿಕೆ: ಸಚಿವ ರಾಮಲಿಂಗಾ ರೆಡ್ಡಿ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

1-aa-aa-kovi

ಗೇರುಕಟ್ಟೆಯ ಮನೆಗೆ ಅರಣ್ಯ ಇಲಾಖೆ ಸಿಬಂದಿ ದಾಳಿ:ಕಾಡುಪ್ರಾಣಿ ಮಾಂಸ, ಕೋವಿ ವಶಕ್ಕೆ

police

ಅಂಗಡಿ ಕೆಲಸಕ್ಕಿದ್ದ ದಂಪತಿಯಿಂದ ಕಳವು: ಮೂರು ತಿಂಗಳ ಬಳಿಕ ದೂರು

arrested

ಬೊಳುವಾರು ಬಳಿ ತಲವಾರು ಪ್ರದರ್ಶನ: ಆರೋಪಿ ವಶಕ್ಕೆ

police crime

ಗೇರುಕಟ್ಟೆ: ಅಕ್ರಮ ಮರಳು ಸಾಗಾಟ ಪತ್ತೆ: ಪಿಕಪ್‌ ಚಾಲಕ ಪರಾರಿ, ಲಾರಿ ಚಾಲಕ ವಶಕ್ಕೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

wild-Animal

Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Sharana-Patil

ಇಂದು “ಡಿಜಿ ಲಾಕರ್‌ ತಂತ್ರಜ್ಞಾನ’ ಲೋಕಾರ್ಪಣೆ: ಸಚಿವ ಶರಣಪ್ರಕಾಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.