ಸುದಿನ ಫ‌ಲಶ್ರುತಿ : ಉಪ್ಪಿನಂಗಡಿ ನಾಡಕಚೇರಿ ಸ್ಥಳಾಂತರ ಶೀಘ್ರ


Team Udayavani, Jun 13, 2018, 2:50 AM IST

sudina-fala-12-6.jpg

ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡಕಚೇರಿಯ ಸ್ಥಿತಿಗತಿಗಳ ಕುರಿತು ಪುತ್ತೂರು ತಾಲೂಕು ದಂಡಾಧಿಕಾರಿ ಅನಂತಶಂಕರ ಅವರು ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಚೇರಿಯ ಸ್ಥಳಾಂತರಕ್ಕೆ ಸೂಕ್ತ ಕಟ್ಟಡಕ್ಕಾಗಿ ಹುಡುಕಾಟ ನಡೆಸಿದ್ದಾರೆ. ನಾಡಕಚೇರಿಯ ದುಸ್ಥಿತಿ ಕುರಿತು ‘ಉದಯವಾಣಿ – ಸುದಿನ’ ಜೂ. 6ರಂದು ವಿಶೇಷ ವರದಿ ಪ್ರಕಟಿಸಿತ್ತು. ಕಟ್ಟಡ ಕುಸಿದರೆ ಲಕ್ಷಾಂತರ ರೂ. ಮೌಲ್ಯದ ಸರಕಾರಿ ಸೊತ್ತುಗಳಾದ ಕಂಪ್ಯೂಟರ್‌, ಸೋಲಾರ್‌ ಉಪಕರಣಗಳಿಗೆ ಹಾಗೂ ದಾಖಲೆ ಪತ್ರಗಳಿಗೆ ಹಾನಿ ಸಂಭವಿಸುವ ಅಪಾಯವಿದೆ ಎಂಬುದನ್ನು ತಹಶೀಲ್ದಾರ್‌ ಗಮನಿಸಿದರು. ಸ್ಥಳಕ್ಕೆ ಪ್ರಭಾರ ಕಂದಾಯ ನಿರೀಕ್ಷಕ ರಮಾನಂದ ಚಕ್ಕಡಿ ಹಾಗೂ ಗ್ರಾಮಕರಣಿಕ ಚಂದ್ರ ನಾಯ್ಕ ಅವರನ್ನು ಕರೆಸಿ, ಬೇರೆ ಕಟ್ಟಡದಲ್ಲಿ ಕಚೇರಿಗಾಗಿ ಹುಡುಕಾಟ ನಡೆಸುವಂತೆ ಆದೇಶಿಸಿದ್ದಾರೆ.

ಕಂದಾಯ ನಿರೀಕ್ಷಕರು, ಪಂಚಾಯತ್‌ ಕಟ್ಟಡ ವಿಸ್ತಾರವಾಗಿದ್ದು, ಈ ಹಿಂದೆಯೂ ನಾಡ ಕಚೇರಿಗೆ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಲಾಗಿದೆ ಎಂದು ಮನವರಿಕೆ ಮಾಡಿದರು. ಅದನ್ನೇ ಆಯ್ಕೆ ಮಾಡಿಕೊಳ್ಳಲು ತಾಲೂಕು ದಂಡಾಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಗ್ರಾ.ಪಂ. ಆಡಳಿತದೊಂದಿಗೆ ತಮ್ಮ ಉಪಸ್ಥಿತಿಯಲ್ಲಿ ಮಾತುಕತೆ ನಡೆಸಿ, ತತ್‌ ಕ್ಷಣವೇ ಸ್ಥಳಾಂತರ ವಿಚಾರ ಬಗೆಹರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ತಾಲೂಕು ದಂಡಾಧಿಕಾರಿಗಳು ನೆರೆಪೀಡಿತ ಪ್ರದೇಶವೆಂದು ತಿಳಿದು ದಿನದ 24×7 ಸೇವೆಯಡಿ ಕಂಟ್ರೋಲ್‌ ರೂಮ್‌ ನ ರಾತ್ರಿ ಪಾಳಿಗೆ ಒಬ್ಬ ಗ್ರಾಮ ಸಹಾಯಕ ಹಾಗೂ ಗ್ರಾಮ ಕರಣಿಕರನ್ನು ಸರದಿಯಂತೆ ಕರ್ತವ್ಯಕ್ಕೆ ನೇಮಿಸುವಂತೆ ಸೂಚಿಸಿದರು ರಾತ್ರಿ ಏಳು ಗಂಟೆ ಸುಮಾರಿಗೆ ಬಂದ ಸಿಬಂದಿ, ನಾಡ ಕಚೇರಿಯ ದುಸ್ಥಿತಿ ಗಮನಿಸಿ, ಇಲ್ಲಿ ಕರ್ತವ್ಯ ನಿಭಾಯಿಸುವುದು ಹೇಗೆ ಎಂದು ಪ್ರಶ್ನಿಸಿದರು. ಬಳಿಕ ನೂತನ ಗ್ರಾಮ ಕರಣಿಕರ ಕಚೇರಿಯಲ್ಲಿ ಕಂಟ್ರೋಲ್‌ ರೂಮ್‌ ಸೇವಾ ಕೇಂದ್ರ ತೆರೆದು ಸ್ಥಳಾಂತರಿಸುವ ಮೂಲಕ, ಸಿಬಂದಿಯಲ್ಲಿ ಧೈರ್ಯ ತುಂಬಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.