Sullia; ಪತ್ನಿ, ಮಗನೊಂದಿಗೆ ಉಮ್ಲಿಂಗ್‌ ಲಾ ತಲುಪಿದ ಉದ್ಯಮಿ

ಬುಲೆಟ್‌ನಲ್ಲೇ ಪ್ರಯಾಣ

Team Udayavani, Sep 9, 2023, 6:47 AM IST

sul coup

ಸುಳ್ಯ: ಸುಳ್ಯದ ಉದ್ಯಮಿ ಯೊಬ್ಬರು ಬುಲೆಟ್‌ ಬೈಕ್‌ನಲ್ಲಿ ಪತ್ನಿ, ಮೂರೂವರೆ ವರ್ಷದ ಮಗುವಿನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್‌ ಪ್ರದೇಶ (19,024 ಅಡಿ ಎತ್ತರ) ತಲುಪಿದ್ದಾರೆ.

ಸುಳ್ಯದ ಹಳೆಗೇಟಿನ ತೌಹೀದ್‌ ರೆಹ್ಮಾನ್‌ ಅವರು ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್‌ ರೆಹ್ಮಾನ್‌ ಅವರು ಬುಲೆಟ್‌ನಲ್ಲಿ ಉಮ್ಮಿಂಗ್‌ ಲಾ ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಮೌಂಟ್‌ ಎವರೆಸ್ಟ್‌ ಬೇಸ್‌ ಕ್ಯಾಂಪ್‌ (17,498)ಗಿಂತ ಎತ್ತರದ ಮತ್ತು ಆಮ್ಲಜನಕದ ಮಟ್ಟವು 50 ಶೇ. ಕ್ಕಿಂತ ಕಡಿಮೆ ಇರುವ ಈ ಸ್ಥಳಕ್ಕೆ ರೆಹ್ಮಾನ್‌ ಬೈಕ್‌ನಲ್ಲಿ ತಲುಪಿದ ಅತ್ಯಂತ ಕಿರಿಯ ಎನಿಸಿಕೊಂಡಿದ್ದಾರೆ. ಇಂಡಿಯಾ ರೆಕಾರ್ಡ್‌ ಬುಕ್‌ನಲ್ಲಿ ಈ ದಾಖಲೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ.

ಲಡಾಕ್‌ನ ಚೀನದ ಗಡಿಯಲ್ಲಿರುವ ಉಮ್ಲಿಂಗ್‌ ಲಾ ವಿಶ್ವದ ಅತೀ ಎತ್ತರದ ಮೋಟಾರು ರಸ್ತೆಯಾಗಿದೆ. ಇದರ ಎತ್ತರವು ಸರಿಸುಮಾರು 19,024 ಅಡಿ ಆಗಿದ್ದು, ಇದು 52 ಕಿ.ಮೀ. ರಸ್ತೆಯಾಗಿದ್ದು, ಚಿಶುಮ್ಮೆಯನ್ನು ಡೆಮ್‌ಚೋಕ್‌ಗೆ ಸಂಪರ್ಕಿಸುತ್ತದೆ. ಇದು ಗಡಿ ನಿಯಂತ್ರಣ ರೇಖೆಯಲ್ಲಿದೆ. (ಎಲ್‌ಎಸಿ) ಭಾರತ ಮತ್ತು ಚೀನ ನಡುವಿನ ಘರ್ಷಣೆಯ ಬಿಂದುವಾಗಿದೆ.

ರೆಹ್ಮಾನ್‌ ಅವರು ಈ ಹಿಂದೆ ಕಾರಿನಲ್ಲಿ ಸ್ನೇಹಿತರೊಂದಿಗೆ ಹಿಮಾಚಲ ಪ್ರದೇಶ, ಶ್ರೀನಗರ ಸುತ್ತಿದ್ದರು. ಲಡಾಕ್‌ಗೆ ಆರು ಬಾರಿ ಉಮ್ಮಿಂಗ್‌ ಲಾಕ್ಕೆ ಮೊದಲ ಬಾರಿ ಬೈಕ್‌ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದರು. ಆ.15ರಂದು ಸುಳ್ಯದಿಂದ ಹೊರಟಿದ್ದ ರೆಹ್ಮಾನ್‌ 19 ದಿನಗಳಲ್ಲಿ ಉಮ್ಮಿಂಗ್‌ ಲಾ ತಲುಪಿದ್ದಾರೆ. ಅಲ್ಲಿ ರಾಷ್ಟ್ರಧ್ವಜ, ಕನ್ನಡ ಧ್ವಜ, ತುಳುನಾಡಿನ ಬಾವುಟವನ್ನು ಹಾರಿಸಿದ್ದಾರೆ. 5 ಸಾವಿರ ಕಿ.ಮೀ. ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಉಮ್ಮಿಂಗ್‌ ಲಾ ತಲುಪಿದ ತತ್‌ಕ್ಷಣ ಆರ್ಮಿ ಅಧಿಕಾರಿಗಳು ತಮ್ಮನ್ನು ಸ್ವಾಗತಿಸಿದರು. ಮತ್ತು ತಮ್ಮ ಸಾಹಸದ ಬಗ್ಗೆ ಅವರು ಅಭಿನಂದಿಸಿದರು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಬೈಕ್‌ನಲ್ಲಿ 9 ವರ್ಷದ ಬಾಲಕನೊಂದಿಗೆ ಕೋಲ್ಕತಾದ ದಂಪತಿ ಉಮ್ಮಿಂಗ್‌ ಲಾ ತಲುಪಿದ್ದರು. ಇದು ದಾಖಲೆಯಾಗಿತ್ತು. ಈ ದಾಖಲೆಯನ್ನು ರೆಹ್ಮಾನ್‌ ದಂಪತಿ ಮೂರು ವರ್ಷದ ಬಾಲಕನೊಂದಿಗೆ ತೆರಳಿ ದಾಖಲೆ ಮುರಿದಿದ್ದಾರೆ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.