ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಪರಿಶಿಷ್ಟ ವರ್ಗ ಘಟಕ ಸಭೆ


Team Udayavani, Apr 18, 2018, 11:04 AM IST

18-April-6.jpg

ಸುಳ್ಯ : ಬ್ಲಾಕ್‌ ಕಾಂಗ್ರೆಸ್‌ ಪರಿಶಿಷ್ಟ ವರ್ಗದ ಘಟಕ ಸಭೆ ಬ್ಲಾಕ್‌ ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆಯಿತು. ಕೆಪಿಸಿಸಿ ಕಾರ್ಯದರ್ಶಿ ಭರತ್‌ ಮುಂಡೋಡಿ ಮಾತನಾಡಿ, ದಲಿತರಿಗೆ ಸಮಾನತೆ, ಸ್ವಾಭಿಮಾನದಿಂದ ಬದುಕಲು ಕಾಂಗ್ರೆಸ್‌ ಅವಕಾಶ ಕಲ್ಪಿಸಿದೆ. ಆದರೆ ಕೆಲವರು ಧರ್ಮ ಜಾತಿಯನ್ನು ಅವರವರ ಅನುಕೂಲತೆಗೆ ತಕ್ಕಂತೆ ಉಪಯೋಗಿಸುವವರು ಇದ್ದಾರೆ. ಅಂತಹ ಪಕ್ಷಗಳಿಂದ ದೂರ ಇದ್ದು, ಸರ್ವ ಸಮಾ ನತೆಯನ್ನು ಎತ್ತಿ ಹಿಡಿಯುವ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕೈ ಜೋಡಿಸಬೇಕು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಜಯಪ್ರಕಾಶ್‌ ರೈ ಮಾತನಾಡಿದರು. ನಗರ ಕಾಂಗ್ರೆಸ್‌ ಅಧ್ಯಕ್ಷ ದಿನೇಶ ಅಂಬೆಕಲ್ಲು, ದೇವಪ್ಪ ನಾಯ್ಕ ಹೊನ್ನೆಡಿ ಶುಭ ಹಾರೈಸಿದರು. ಮಹಿಳಾ ಕಾಂಗ್ರೆಸ್‌ ಅದ್ಯಕ್ಷೆ ಗೀತಾ ಕೋಲ್ಚಾರು, ಸತ್ಯಕುಮಾರ್‌ ಅಡಿಂಜ, ಭೋಜಪ್ಪ ನಾಯ್ಕ ಅಡ್ಕಾರು, ರವಿಚಂದ್ರ ಕೋನಡ್ಕಪದವು, ಉದಯ ಕುಮಾರ ಕುಕ್ಕುಡೆಲು, ಧರ್ಮಣ್ಣ ನಾಯ್ಕ ಗರಡಿ, ಸೀತಾರಾಮ ಕಣಪಿಲ, ಚೆನ್ನಕೇಶವ ಕಣಪಿಲ, ಧನಂಜಯ ಕಲ್ಮಡ್ಕ, ಪುರುಷೋತ್ತಮ ಬಿ., ಶುಭಕರ ನಾಯ್ಕ, ಬಾಲಕೃಷ್ಣ ಭಟ್‌, ಗಂಗಾಧರ ಮೇನಾಲ, ಸೋಮಪ್ಪ ನಾಯ್ಕ, ಆದಿತ್ಯ, ದೀಕ್ಷಿತ್‌ ನಾಯ್ಕ, ಪುಷ್ಪಾವತಿ, ಲಕ್ಷ್ಮೀಶ ಪಾಟಾಳಿ, ಜಗನ್ನಾಥ ನಾಯ್ಕ, ಹರಿಪ್ರಸಾದ್‌ ಅಡ್ಕಾರು, ಅಶೋಕ ಮೂಲೆ ಬಡ್ಡಡ್ಕ, ಜೂಲಿಯನಾ ಕ್ರಾಸ್ತಾ, ಶಾಫಿ ಕುಟ್ಟಮೊಟ್ಟೆ, ಶಿವಕುಮಾರ ಕೌಡಿಚ್ಚಾರು, ಇಬ್ರಾಹಿಂ ಉಪಸ್ಥಿತರಿದ್ದರು. ಎಸ್‌.ಟಿ. ಘಟಕದ ಪದಾಕಾರಿಗಳನ್ನು ನೇಮಕ ಮಾಡಲಾಯಿತು. ಭವಾನಿಶಂಕರ ಕಲ್ಮಡ್ಕ ಸ್ವಾಗತಿಸಿದರು. ರವಿಚಂದ್ರ ಪದವು ವಂದಿಸಿದರು.

ಕಥುವಾ ಅತ್ಯಾಚಾರ ಪ್ರಕರಣ: ಸುಳ್ಯ ಕಾಂಗ್ರೆಸ್‌ ಆಕ್ರೋಶ
ಕಾಶ್ಮಿರದ ಕಥುವಾ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರ ಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಟೀಕಿಸಿದ್ದಾರೆ. ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆಶ್ರಯದಲ್ಲಿ ಬಿಜೆಪಿ ಜನಪ್ರತಿನಿಧಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ನಗರದ ಖಾಸಗಿ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಗುರುವಾರ ನಡೆದ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.