ಸುಳ್ಯ, ಕಡಬಗಳಲ್ಲಿ ಉತ್ತಮ ಮಳೆ : ಕೃಷಿ ತೋಟಗಳು ಜಲಾವೃತ


Team Udayavani, Jun 18, 2022, 2:00 AM IST

ಸುಳ್ಯ, ಕಡಬಗಳಲ್ಲಿ ಉತ್ತಮ ಮಳೆ : ಕೃಷಿ ತೋಟಗಳು ಜಲಾವೃತ

ಮಂಗಳೂರು/ಸುಳ್ಯ/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸುಳ್ಯ, ಕಡಬ, ಸುಬ್ರಹ್ಮಣ್ಯ ಮೊದಲಾದೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ರಾತ್ರಿಯೂ ಮಳೆ ಮುಂದುವರಿದಿದೆ.

ಸುಳ್ಯ ನಗರ,ಕನಕಮಜಲು, ಮಂಡೆಕೋಲು, ಅಜ್ಜಾವರ, ಆಲೆಟ್ಟಿ, ಕಲ್ಲುಗುಂಡಿ, ಸಂಪಾಜೆ, ಅರಂತೋಡು, ಗುತ್ತಿಗಾರು, ಸೋಣಂಗೇರಿ, ಐವರ್ನಾಡು, ಬೆಳ್ಳಾರೆ, ಕಲ್ಮಡ್ಕ, ಎಡಮಂಗಲ, ಪಂಜ, ಮುರುಳ್ಯ, ಬಳ್ಪ, ಸುಬ್ರಹ್ಮಣ್ಯ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಬಿಳಿನೆಲೆ, ಕಡಬದ ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ, ಇಚ್ಲಂಪಾಡಿ, ಕೊಣಾಜೆ ಭಾಗದಲ್ಲೂ ಭಾರೀ ಮಳೆಯಾಗಿದೆ.

ಸಂಜೆ ಸುರಿದ ಭಾರೀ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿ ಭಾಗದಲ್ಲಿ ತೋಡುಗಳಲ್ಲಿ ಪ್ರವಾಹ ಉಕ್ಕಿ ಹರಿದು ಗದ್ದೆ, ಅಡಿಕೆ ತೋಟಗಳಿಗೆ ನುಗ್ಗಿತು.

ಎಲ್ಲೋ ಅಲರ್ಟ್‌; ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂ. 18ರಿಂದ 21ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಗ್ಗಿನ ಜಾವ ಉತ್ತಮ ಮಳೆಯಾಗಿತ್ತು. ಉಡುಪಿ, ಕುಂದಾಪುರ, ಹೆಬ್ರಿ, ಕಾರ್ಕಳ ಸಹಿತ ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಕ್ರವಾರ ಸಂಜೆಯ ಅನಂತರ ಜಿಟಿಜಿಟಿ
ಮಳೆಯಾಗಿದೆ.

ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶುಕ್ರವಾರದಂದು ಮಂಗಳೂರಿನಲ್ಲಿ 31.3 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.