ಸುಳ್ಯ: ಕುಡಿಯುವ ನೀರು ಅಭಾವ; ನ.ಪಂ. ಸೂಚನೆ


Team Udayavani, Mar 18, 2017, 3:39 PM IST

water-17.jpg

ಸುಳ್ಯ : ನಗರ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಸುಳ್ಯ ನಗರ ದಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬಂದಿದೆ. ಅಲ್ಲದೆ ವಿದ್ಯುತ್‌ನ ಕಡಿತದಿಂದಾಗಿ ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಮಾಡುವಲ್ಲಿ  ವ್ಯತ್ಯಯವಾಗುತ್ತದೆ ಎಂದು ನಗರ ಪಂಚಾಯತ್‌ ತಿಳಿಸಿದೆ.

ಸಾರ್ವಜನಿಕರು ನಳ್ಳಿ ನೀರನ್ನು ತೋಟಕ್ಕೆ ಬಿಡುವುದು, ವಾಹನ ತೊಳೆ ಯುವುದು, ಕಟ್ಟಡ ನಿರ್ಮಾಣಕ್ಕೆ ಉಪಯೋಗಿಸು ತ್ತಿರುವುದು ಕಂಡು ಬಂದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು. ಸಾರ್ವಜನಿಕರು ನೀರನ್ನು ಮಿತ ವಾಗಿ ಬಳಸಿ ನೀರನ್ನು  ಶೇಖರಿಸಿಡುವಂತೆ ತಿಳಿಸಲಾಗಿದೆ. 2016-17ನೇ ಸಾಲಿನ ಕಟ್ಟಡ ತೆರಿಗೆ, ನೀರಿನ ಬಿಲ್ಲು ಬಾಕಿ ಇರುವವರು ಈ ತಿಂಗಳ ಅಂತ್ಯದೊಳಗೆ ಪಾವತಿಸಬೇಕು. 

ಸುಳ್ಯ ನಗರ ವ್ಯಾಪ್ತಿಯಲ್ಲಿ ಅನಧಿಧಿಕೃತವಾಗಿ ಬಡಾವಣೆ ಮಾಡುವುದು, ಸ್ಥಳಗಳಲ್ಲಿ ಮಣ್ಣು ತೆಗೆಯುವುದು, ಜಾಗ ಸಮತಟ್ಟು ಮಾಡುವುದು ಕಂಡುಬರುತ್ತದೆ. ಈ ರೀತಿ ಕಚೇರಿಯಿಂದ ಪರವಾನಿಗೆ ಪಡೆಯದೆ ಕಾಮಗಾರಿ ಮಾಡುತ್ತಿರುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಇನ್ನು ಮುಂದೆ ಇಂತಹ ಕಾಮಗಾರಿಯನ್ನು  ನ.ಪಂ.ನಿಂದ ಅನುಮತಿ ಪಡೆದು ಮಾಡಬೇಕು.

2017-18ನೇ ಸಾಲಿನಲ್ಲಿ ಆನ್‌ಲೈನ್‌ ಮೂಲಕ ಆಸ್ತಿತೆರಿಗೆ ಪಾವತಿ ಜಾರಿಗೆ ತರಲು ಉದ್ದೇಶಿಸಿದ್ದು, ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಕಟ್ಟಡ ಖಾತೆ ಮತ್ತು (ಭೂ ಪರಿವರ್ತಿತ) ಖಾಲಿ ನಿವೇಶನ ಅಥವಾ ಜಮೀನು ಹೊಂದಿರುವ ಖಾತೆದಾರರು ಕಡ್ಡಾಯವಾಗಿ ಅವಶ್ಯ ದಾಖಲೆಗಳನ್ನು ಸಲ್ಲಿಸಿ ನಮೂನೆ-3 ಯಲ್ಲಿ ಖಾತಾ ಪ್ರತಿಯನ್ನು ಪಡೆಯುವಂತೆ ತಿಳಿಸಲಾಗಿದೆ.

ವಿಳಂಬವಾದಲ್ಲಿ ದಂಡನೆಯೊಂದಿಗೆ ವಸೂಲಿ ಪಡೆಯಲಾಗುವುದು. ತಪ್ಪಿದಲ್ಲಿ ನಿಯಮಾನುಸಾರ ಜಾಗದ ಮಾಲಕರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ನ.ಪಂ. ಪ್ರಕಟನೆಯಲ್ಲಿ  ತಿಳಿಸಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.