ಸುಳ್ಯ ನ.ಪಂ.: ಎಲ್ಲೆಡೆ ಶಾಂತಿಯುತ ಮತದಾನ

20 ವಾರ್ಡ್‌: ಒಟ್ಟು ಶೇ.75.68 ಮತದಾನ ಮೇ 31ಕ್ಕೆ ಅಭ್ಯರ್ಥಿಗಳ ಭವಿಷ್ಯ

Team Udayavani, May 30, 2019, 6:00 AM IST

x-11

ಸುಳ್ಯ: ನಗರ ಪಂಚಾಯತ್‌ 20 ವಾರ್ಡ್‌ಗಳಿಗೆ ಬುಧವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು. ಒಟ್ಟು ಶೇ. 75.68 ಮತದಾನವಾಗಿದೆ. 20 ವಾರ್ಡ್‌ಗಳ 53 ಅಭ್ಯರ್ಥಿಗಳ ಹಣೆಬರಹ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 31ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಬೆಳಗ್ಗಿನಿಂದ ಮಧ್ಯಾಹ್ನ ತನಕ ಮೂರು ನಾಲ್ಕು ಮತಗಟ್ಟೆ ಹೊರತುಪಡಿಸಿದರೆ ಉಳಿದೆಲ್ಲ ಮತಗಟ್ಟೆಗಳಲ್ಲಿ ಜನಸಂದಣಿ ವಿರಳವಾಗಿತ್ತು. ನಗರದ ಕೆಲವೆಡೆ ಬೆಳಗ್ಗೆ ಕೆಲ ಹೊತ್ತು ಹನಿ ಮಳೆಯಾಗಿದೆ. ದಿನಪೂರ್ತಿ ಮೋಡ ಕವಿದ ವಾತಾವರಣ ಕಂಡು ಇತ್ತು. ಮಳೆಯ ಲಕ್ಷಣದಿಂದ ಬೆಳಗ್ಗಿನ ಅವಧಿಯಲ್ಲಿ ಹೆಚ್ಚು ಮಂದಿ ಮತದಾನ ಕೇಂದ್ರಕ್ಕೆ ಆಗಮಿಸಿದ್ದರು. ಕಲ್ಲುಮುಟ್ಲು, ಜಯನಗರ, ಶಾಂತಿನಗರದಲ್ಲಿ ಸರತಿ ಸಾಲಿನಲ್ಲಿ ಮತ ಚಲಾವಣೆ ದೃಶ್ಯ ಕಂಡು ಬಂದರೆ, ಉಳಿದೆಡೆ ಆಗೊಮ್ಮೆ-ಈಗೊಮ್ಮೆ ಮತ ಚಲಾವಣೆಗೆ ಬರುತ್ತಿದ್ದ ದೃಶ್ಯ ಕಂಡು ಬಂತು.

ಎರಡು ಗಂಟೆಗೊಮ್ಮೆ ಹೆಚ್ಚಳ
ಬೆಳಗ್ಗೆ 7ರಿಂದ 9 ಗಂಟೆ ತನಕ 15.47 ಶೇ., 11 ಗಂಟೆಗೆ 33.47 ಶೇ., ಮಧ್ಯಾಹ್ನ 1 ಗಂಟೆಗೆ 49.88 ಶೇ., ಅಪರಾಹ್ನ 3 ಗಂಟೆಗೆ 61.73 ಮತ ಚಲಾವಣೆ ಆಗಿತ್ತು. ಮತದಾನ ಪ್ರಕ್ರಿಯೆ ಅಂತ್ಯವಾದಾಗ 75.68 ರಷ್ಟು ಮತದಾನ ದಾಖಲಾಗಿತ್ತು. ಬೆಳಗ್ಗಿನಿಂದ ಸಂಜೆ ತನಕ ಎರಡು ಗಂಟೆಗೊಮ್ಮೆ ಶೇ.15 ರಿಂದ 20ರಷ್ಟು ಮತ ಚಲಾವಣೆ ಆಗಿತ್ತು.

ಕನಿಷ್ಠ-ಗರಿಷ್ಠ ಮತದಾನ
20 ವಾರ್ಡ್‌ಗಳ ಪೈಕಿ ಕೊೖಕುಳಿ ವಾರ್ಡ್‌ 2ರಲ್ಲಿ 86.47 ಮತ ಚಲಾವಣೆಗೊಂಡು ಗರಿಷ್ಠ ಮತದಾನವಾಗಿದೆ. 606 ಮತದಾರರ ಪೈಕಿ 524 ಮಂದಿ, ವಾರ್ಡ್‌-8 ಕುರುಂಜಿಬಾಗ್‌ನಲ್ಲಿ 63.64 ಶೇ. ಮತ ಚಲಾವಣೆಗೊಂಡು ಕನಿಷ್ಠ ಮತದಾನವಾಗಿದ್ದು, 462 ಪೈಕಿ 294 ಮಂದಿ ಹಕ್ಕು ಚಲಾಯಿಸಿದ್ದಾರೆ.

ಒಟ್ಟು ವಾರ್ಡ್‌20
ಒಟ್ಟು ಮತಗಟ್ಟೆ20
ಒಟ್ಟು ಮತ14,093
ಚಲಾವಣೆ10,666
ಶೇಕಡಾವಾರು75.68

ಬಿಗಿ ಬಂದೋಬಸ್ತ್
ಈ ಚುನಾವಣೆಯಲ್ಲಿ 7 ಹೆಚ್ಚುವರಿ ಇವಿಎಂ ಬಳಸಲಾಗಿತ್ತು. ಪಿಆರ್‌ಒ, ಎಪಿಆರ್‌ಒಗಳಾಗಿ ಪುತ್ತೂರು ತಾಲೂಕಿನ ಸಿಬಂದಿ ಕರ್ತವ್ಯ ನಿರ್ವಹಿಸಿದ್ದು, ಪೋಲಿಂಗ್‌ ಸಿಬಂದಿ, ಡಿಗ್ರೂಪ್‌ ಸಿಬಂದಿಯಾಗಿ ಸುಳ್ಯ ತಾಲೂಕಿನವರು ಕಾರ್ಯ ನಿರ್ವಹಿಸಿದರು. ಮತಗಟ್ಟೆ ಸಿಬಂದಿ ಚುನಾವಣ ಆಯೋಗದ ವತಿಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.ಪ್ರತಿ ಮತಗಟ್ಟೆಗೆ ಎಆರ್‌ಒ-1, ಎಪಿಆರ್‌ಒ-2, ಪೋಲಿಂಗ್‌ ಸಿಬಂದಿ-2, ಡಿಗ್ರೂಪ್‌-1 ಹಾಗೂ 3 ಮಂದಿ ಆರಕ್ಷಕ ಸಿಬಂದಿ ಕರ್ತವ್ಯ ನಿರ್ವಹಿಸಿದರು. ತಹಶೀಲ್ದಾರ್‌ ಕುಂಞಿ ಅಹ್ಮದ್‌, ವೃತ್ತ ನಿರೀಕ್ಷಕ ಸತೀಶ್‌ ಕುಮಾರ್‌, ಸಬ್‌ ಇನ್‌ಸ್ಪೆಕ್ಟರ್‌ ಹರೀಶ್‌ ಕುಮಾರ್‌, ಚುನಾವಣಾಧಿಕಾರಿಗಳಾದ ದೇವರಾಜ ಮುತ್ಲಾಜೆ ಮತ್ತು ಮಂಜುನಾಥ ಎನ್‌. ಅವರು ವಿವಿಧ ಮತಗಟ್ಟೆಗೆ ತೆರಳಿ ಪರಿಶೀಲಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.