ಸುಳ್ಯ: ಸರಕಾರಿ  ಇಲಾಖೆ  ತಳ್ಳೋ ಗಾಡಿಗಳಿಗೆ ಮುಕ್ತಿ ನೀಡಿ


Team Udayavani, May 2, 2017, 3:24 PM IST

02-PUT-1.jpg

ಸುಳ್ಯ:  ಪೆನ್ನು, ಪೇಪರ್‌ ವ್ಯವಹಾರದಿಂದ ಡಿಜಿಟಲ್‌ ತಂತ್ರಜ್ಞಾನ ದತ್ತ ಇಲಾಖಾ ಕಾರ್ಯಗಳು ತೆರೆದು ಕೊಂಡಿದ್ದರೂ  ಸರಕಾರಿ ಇಲಾಖಾ ವಾಹನಗಳು ತಳ್ಳೋ ಸ್ಥಿತಿಯಲ್ಲಿವೆ.

ಹೊಸ ವಾಹನಗಳ ಖರೀದಿಗೆ ಮೀನ-ಮೇಷ ಎಣಿಸುತ್ತಿರುವ ಇಲಾಖೆಗಳು ಒಂದಲ್ಲ. ಹೆಚ್ಚಿನ ಇಲಾಖಾ ವಾಹನಗಳು ಮತ್ತೆ ಮತ್ತೆ ಗ್ಯಾರೇಜ್‌ನತ್ತ ಮುಖ ಮಾಡುತ್ತಲೇ ಇವೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿಯಲ್ಲಿ 1997 ಮಾಡೆಲ್‌ನ ಒಂದು ಹಳೆಯ ಜೀಪು ಇದೆ. ಕಿಲೋಮೀಟರ್‌ಗಟ್ಟಲೆ ಓಡಾಡಿ ಸುಸ್ತಾಗಿ ಗೋಡೌನ್‌ ಸೇರಿತ್ತು. ಹಳೆ ಜೀಪು ತುಕ್ಕು ಹಿಡಿದು ಹಾಳಾಗುವ ಮೊದಲು ಅದನ್ನು ಮಾರಾಟ ಮಾಡುವುದೊಳಿತು ಎಂದು ಕೊನೆಗೂ ಇಲಾಖೆ ಹರಾಜು ಮಾಡಿತು.

ಬಾಡಿಗೆ ವಾಹನಕ್ಕೆ ಮೊರೆ 
ಶಿಕ್ಷಣ ಇಲಾಖೆಯ ಕೆಲಸ ಕಾರ್ಯಗಳಿಗೆ, ಶಾಲಾ ಭೇಟಿ ಮಾಡುವ, ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ಯುವ ವೇಳೆ ಹಲವು ಬಾರಿ ಜೀಪು ಕೈಕೊಟ್ಟಿದೆ. ಈ ವರ್ಷ ಬಾಡಿಗೆ ವಾಹನವನ್ನು ಅವಲಂಬಿಸಿ ಪ್ರಶ್ನೆಪತ್ರಿಕೆಗಳನ್ನು ಆಯಾಯ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲಾಗಿತ್ತು. ಹೊಸ ಜೀಪು ಒದಗಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಇತರ ಇಲಾಖೆಗಳಲ್ಲೂ 
ಕೃಷಿ ಇಲಾಖೆ, ಸಿಡಿಪಿಒ, ತಾಲೂಕು ಪಂಚಾಯತ್‌ನಲ್ಲಿಯೂ ಸಹ ಇಂಥದ್ದೇ ಸುಸ್ತಾದ ಹಳೆಯ ಜೀಪುಗಳಿವೆ. ಹೊಸ ಜೀಪುಗಳು ಬಂದಂತೆ ದುರಸ್ತಿ ಮಾಡಲ ಸಾಧ್ಯವಾದ ವಾಹನಗಳು ಶೆಡ್‌ ಇಲ್ಲವೇ ಮರದಡಿ ಸೇರುತ್ತವೆ. ಅಲ್ಲೇ ಅದು ತುಕ್ಕು ಹಿಡಿದು ಮಣ್ಣಾಗುತ್ತವೆ. ಹೀಗಾಗಲು ಬಿಡದೆ ಕೂಡಲೇ ಟೆಂಡರ್‌ ಕರೆದು ಅದನ್ನು ಮಾರಾಟ ಮಾಡುವ ವ್ಯವಸ್ಥೆಯಾದರೆ ಸರಕಾರದ ಬೊಕ್ಕಸಕ್ಕೆ ಒಂದಿಷ್ಟು ಹಣ ಜಮಾ ಆಗಬಹುದು ಎಂಬುದು ನಾಗರಿಕರ ಆಶಯ. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸೀಜ್‌ ಮಾಡಿದ ಅನೇಕ ವಾಹನಗಳು ತುಕ್ಕು ಹಿಡಿಯುತ್ತಿವೆ. ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವರೆಗೂ ಇವುಗಳಿಗೆ ಮುಕ್ತಿ ಸಿಗುವುದಿಲ್ಲ.

ತಾಲೂಕಿನತ್ತ ಗಮನಹರಿಸಿ
ಸರಕಾರ ಬದಲಾದಂತೆ ನೂತನವಾಗಿ ಸಚಿವರಾಗಿ ಆಯ್ಕೆಯಾದವರು ಹಿಂದಿನ ಹಳೆ ವಾಹನದತ್ತ ಕಣ್ಣೆತ್ತಿ ನೋಡುವುದಿಲ್ಲ. ಹೊಸ ಸರಕಾರ ಬಂದಂತೆ ಅವರ ವಾಹನವೂ ಹೊಚ್ಚ ಹೊಸದಾಗಬೇಕು. ಹಿಂದಿನ ವಾಹನಗಳು ಗೂಡು ಸೇರುತ್ತವೆ. ಅವುಗಳನ್ನು ಸ್ವಲ್ಪ ದುರಸ್ತಿಗೊಳಿಸಿ ಇತ್ತ ತಾಲೂಕಿನ ಇಲಾಖಾ ಕಚೇರಿಗಳಿಗೆ ಕಳುಹಿಸಿಕೊಡುವ ಚಿಂತನೆ ನಡೆದರೆ ಸೂಕ್ತ ಎನ್ನುತ್ತಾರೆ ಸಾರ್ವಜನಿಕರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.