ಮನೆ ನಿರ್ಮಾಣಕ್ಕೆ ಆರ್ಥಿಕ ಸಂಕಷ್ಟ: ಗುಡಿಸಲು ವಾಸದಲ್ಲಿರುವ ವೃದ್ಧ ದಂಪತಿ


Team Udayavani, Jul 17, 2022, 3:08 PM IST

8

ಸುಳ್ಯ: ಗುಡಿಸಲಿನಲ್ಲಿ ವಾಸಿ ಸುತ್ತಿರುವ ಅನಾರೋಗ್ಯ ಪೀಡಿತ ಮಕ್ಕಳಿಲ್ಲದ ವೃದ್ಧ ದಂಪತಿಗೆ ವಸತಿ ಯೋಜನೆಯಲ್ಲಿ ಮನೆ ಮಂಜೂರಾಗಿ ಕೆಲಸ ಆರಂಭಿಸಲು ಆದೇಶ ಪತ್ರ ನೀಡಲಾಗಿದ್ದರೂ ದಂಪತಿಗೆ ಕೆಲಸ ಆರಂಭಿಸಲು ಆರ್ಥಿಕ ಸಂಕಷ್ಟ ಎದುರಾಗಿ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಅಮರಮಟ್ನೂರು ಗ್ರಾ.ಪಂ. ವ್ಯಾಪ್ತಿಯ ಅಮರಪಟ್ನೂರಿನ ಕಲ್ಲುಮನೆಯ 9 ಸೆಂಟ್ಸ್‌ ಜಾಗದಲ್ಲಿ ವಾಸಿಸುತ್ತಿರುವ 80 ವರ್ಷದ ನಾರಾಯಣ ಮುಗೇರ (80) ಹಾಗೂ 61 ವರ್ಷದ ಗಂಗು ಅವರ ಕುಟುಂಬವೇ ಸಂಕಷ್ಟದಲ್ಲಿ ಇರುವುದು.

ಮನೆ ಮಂಜೂರಾತಿ ಪತ್ರ ದೊರೆತ ಬಳಿಕ ದಂಪತಿ ತಮ್ಮ ಹಳೆ ಮನೆಯನ್ನು ಕೆಡವಿದ್ದಾರೆ. ವಾಸ್ತವ್ಯಕ್ಕಾಗಿ ಮೇಲ್ಛಾವಣಿಗೆ ಟರ್ಪಾಲು ಹಾಕಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇಲ್ಲಿ ಮಳೆ ನೀರು ಸೋರುತ್ತಿದೆ.

ಜಾಗ ಸಮತಟ್ಟು

ಮನೆ ಕೆಲಸ ಆರಂಭಿಸಲು ಗ್ರಾ.ಪಂ. ನವರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ವೃದ್ಧ ದಂಪತಿ ತಮ್ಮಲ್ಲಿದ್ದ ಹಣದಿಂದ ಹಳೆ ಮನೆಯನ್ನು ಭಾಗಶಃ ಕೆಡವಿ, ನೂತನ ಮನೆ ನಿರ್ಮಿಸಲು ಜೇಸಿಬಿ ಮೂಲಕ ಜಾಗ ಸಮತಟ್ಟು ಮಾಡಿದ್ದಾರೆ. ಅಲ್ಲಿಗೆ ಅವರ ಬಳಿ ಇದ್ದ ಹಣ ಖರ್ಚಾಗಿದೆ. ಸರಕಾರದ ಪಿಂಚಣಿ, ಧರ್ಮಸ್ಥಳ ಯೋಜನೆಯ ಪಿಂಚಣಿ, ಸರಕಾರದ ಪಡಿತರ ಪಡೆದು ಬದುಕು ಸಾಗಿಸುತ್ತಿರುವ ಇವರಿಗೆ ಈಗ ದಿಕ್ಕೇ ತೋಚದಂತಾಗಿದೆ.

ನೆರವಿನ ನಿರೀಕ್ಷೆಯಲ್ಲಿ

ಮನೆಯ ಪಂಚಾಗದ ಕೆಲಸಕ್ಕೆ ಕಲ್ಲು, ಸಿಮೆಂಟ್‌ ಇತರ ಸಾಮಾಗ್ರಿ ಸೇರಿದಂತೆ ಇತರ ಕೆಲಸ ನಿರ್ವಹಿಸಲು ಹಣದ ಆವಶ್ಯಕತೆ ಇದ್ದು ಅದಕ್ಕಾಗಿ ನೆರವನ್ನು ಅವರು ಯಾಚಿಸಿದ್ದಾರೆ. ಪಂಚಾಂಗ ಕೆಲಸ ಪೂರ್ಣಗೊಂಡಲ್ಲಿ ಮನೆ ನಿರ್ಮಾಣದ ಮುಂದಿನ ಕೆಲಸಕ್ಕೆ ಸರಕಾರದಿಂದ ಹಂತ ಹಂತವಾಗಿ ಬಿಡುಗಡೆಯಾಗುವ ಹಣವನ್ನು ಬಳಸಿ ಮನೆ ಪೂರ್ತಿಗೊಳಿಸಲು ಯತ್ನಿ ಸುತ್ತೇವೆ ಎಂದು ದಂಪತಿ ಹೇಳುತ್ತಿದ್ದಾರೆ.

ಸಹಕಾರದ ನಿರೀಕ್ಷೆ: ನಾವಿಬ್ಬರು ಅನಾರೋಗ್ಯ ಪೀಡಿತರಾಗಿದ್ದು, ಕೂಲಿ ಕೆಲಸಕ್ಕೆ ತೆರಳಲು ಅಶಕ್ತರಾಗಿದ್ದೇವೆ. ಮನೆ ನಿರ್ಮಿಸಲು ಜಾಗ ಸಮತಟ್ಟು ಮಾಡಿ ಇದ್ದ ಹಣವನ್ನು ಅದಕ್ಕೆ ಖರ್ಚು ಮಾಡಿದ್ದೇವೆ. ಮುಂದಿನ ಕೆಲಸಕ್ಕೆ ಹಣ ನಮ್ಮಲ್ಲಿ ಇಲ್ಲ. ಆದ್ದರಿಂದ ದಾನಿಗಳ ಸಹಕಾರ ಬಯಸುತ್ತಿದ್ದೇವೆ. –ನಾರಾಯಣ ಮುಗೇರ ಮತ್ತು ಗಂಗು

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.