ಸುಳ್ಯ: ಮೊಸರು ಕುಡಿಕೆ, ವೈಭವದ ಶೋಭಾಯಾತ್ರೆ


Team Udayavani, Aug 22, 2017, 6:55 AM IST

2108SLE5G.jpg

ಸುಳ್ಯ : ಇಲ್ಲಿನ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ  ಮತ್ತು  ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ಮೊಸರು ಕುಡಿಕೆ ಉತ್ಸವ  ಮತ್ತು  ಶೋಭಾಯಾತ್ರೆ ಸೋಮವಾರ ಸುಳ್ಯ ನಗರದಲ್ಲಿ  ನಡೆಯಿತು.

ಸ್ಪರ್ಧೆಯಿಂದ ಜೀವನೋತ್ಸಹ
ಶೋಭಾಯಾತ್ರೆಯನ್ನು ನಗರದ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಡಾ| ಹರಪ್ರಸಾದ್‌ ತುದಿ ಯಡ್ಕ ಅವರು ಉದ್ಘಾಟಿಸಿ, ಹಬ್ಬ ಹರಿದಿನ ಆಚರಣೆ ಈ ಸಂದರ್ಭ ನಡೆಯುವ ಆಟೋಟ ಸ್ಪರ್ಧೆಗಳು ಜೀವನೋತ್ಸಾಹ ಹೆಚ್ಚಿಸುತ್ತದೆ. ಯುವ ಕರು ಸಾಹಸ ಪ್ರವೃತ್ತಿಯನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.

ವಿಶ್ವ ಹಿಂದೂ ಪರಿಷತ್‌ ಸುಳ್ಯ ಪ್ರಖಂಡದ ಅಧ್ಯಕ್ಷ ಗಣಪತಿ ಭಟ್‌ ಮಜಿಗುಂಡಿ, ಬಜರಂಗ ದಳದ ಸಂಯೋಜಕ ರಾಜೇಶ್‌ ರೈ ಉಬರಡ್ಕ, ಉತ್ಸವ ಸಮಿತಿಯ ಅಧ್ಯಕ್ಷ ವಿನಯಕುಮಾರ್‌ ಕಂದಡ್ಕ, ಸಂಚಾಲಕ ರಾಜೇಶ್‌ ಭಟ್‌, ಪ್ರಧಾನ ಕಾರ್ಯದರ್ಶಿ ದಿನೇಶ್‌ ಬೈತಡ್ಕ, ಕೋಶಾಧಿಕಾರಿ ಪಿ.ಜಿ. ಜಯರಾಮ, ಆಚರಣೆ ಸಮಿತಿ ಅಧ್ಯಕ್ಷ ಅಜಿತ್‌ ಪೇರಾಲು, ಕಾರ್ಯದರ್ಶಿ ಪ್ರಕಾಶ್‌ ಯಾದವ, ಖಜಾಂಚಿ ಮಧು ಸೂದನ ಪ್ರಜ್ಯೋತಿ, ನ.ಪಂ. ಸದಸ್ಯ ಗಿರೀಶ್‌ ಕಲ್ಲುಗದ್ದೆ, ರಾಜೇಶ್‌ ಮೇನಾಲ, ಗಿರೀಶ ಕುಂಟಿನಿ, ರಂಜಿತ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಶೋಭಾಯಾತ್ರೆಯ ಪಥ
ಶ್ರೀಕೃಷ್ಣನ ಸುಂದರ ರಥದೊಂದಿಗೆ ವೀರಯುವಕರ ಸಾಹಸಮಯ ಅಟ್ಟಿ ಮಡಕೆ ಒಡೆಯುವುದು,  ಎ.ಪಿ.ಎಂ.ಸಿ., ಕುರುಂಜಿಭಾಗ್‌, ವಿವೇಕಾನಂದ ಸರ್ಕಲ್‌, ಜೂನಿಯರ್‌ ಕಾಲೇಜು ರಸ್ತೆ, ರಾಮ ಭಜನ ಮಂದಿರ, ಜ್ಯೋತಿ ಸರ್ಕಲ್‌, ವೆಂಕಟ್ರಮಣ ಟವರ್‌ ಬಳಿ,  ಹಳೆಗೇಟು, ಓಡಬಾಯಿ, ಜಟ್ಟಿಪಳ್ಳ, ಶ್ರೀಹರಿ ಕಾಂಪ್ಲೆಕ್ಸ್‌, ದ್ವಾರಕಾ ಹೊಟೇಲ್‌ ಬಳಿ,  ಹಳೆ ಬಸ್‌ ಸ್ಟಾ éಂಡ್‌,  ಶ್ರೀ ಮಿತ್ತೂರುಕಟ್ಟೆ ಗಾಂಧಿನಗರ, ರಥಬೀದಿ, ಶ್ರೀ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪನ ಗೊಂಡಿತು. ಬಳಿಕ ಧಾರ್ಮಿಕ  ಉಪನ್ಯಾಸ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.