ಇದು ರಾಮ v/s ಅಲ್ಲಾಹು ನಡುವಿನ ಚುನಾವಣೆ; MLA ಸುನೀಲ್ ಹೇಳಿದ್ದೇನು?


Team Udayavani, Jan 23, 2018, 1:33 PM IST

sunil.jpg

ಬಂಟ್ವಾಳ:ಇದು ಅಲ್ಲಾಹು ಮತ್ತು ಶ್ರೀರಾಮನ ನಡುವಿನ ಚುನಾವಣೆ. ರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ ಎಂಬುದು ತೀರ್ಮಾನವಾಗಬೇಕು…ಇದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಪರಿವರ್ತನಾ ರಾಲಿಯಲ್ಲಿ ಮಾತನಾಡುತ್ತ ಈ ಹೇಳಿಕೆ ನೀಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಾಜೇಶ್ ನಾಯಕ್ ರಾಮನಂತೆ, ಕಾಂಗ್ರೆಸ್ ಅಭ್ಯರ್ಥಿ(ರಮಾನಾಥ್ ರೈ)ಅಲ್ಲಾಹು..ಹೀಗಾಗಿ ಕ್ಷೇತ್ರದ ಜನರು ರಾಮನ ಭಕ್ತ ಬೇಕೋ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿ ಬೇಕೋ ಎಂಬುದನ್ನು ನಿರ್ಧರಿಸಬೇಕು ಎಂದು ಹೇಳಿರುವುದಾಗಿ ವರದಿ ವಿವರಿಸಿದೆ.

ಈ ಚುನಾವಣಾ ರಾಮ, ಅಲ್ಲಾ ನಡುವಿನ ಸಮರವಾಗಿದೆ. ಶ್ರೀರಾಮ ಮೌಲ್ಯಗಳಿಗೆ, ಆದರ್ಶಗಳಿಗೆ ಹೆಸರಾದವನು. ಹೀಗಾಗಿ ಕ್ಷೇತ್ರದ ಮತದಾರರು ಯಾರನ್ನು ಗೆಲ್ಲಿಸಬೇಕೆಂಬುದನ್ನು ನಿರ್ಧರಿಸಲಿ ಎಂದು ಹೇಳಿದರು.

ಟಾಪ್ ನ್ಯೂಸ್

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

1-wqeq

NITI Aayog ಸಭೆಯಲ್ಲಿ ಯಾರು ಭಾಗವಹಿಸಲಿಲ್ಲವೋ ಅವರಿಗೇ ನಷ್ಟ: ಬಿ.ವಿ.ಆರ್.ಸುಬ್ರಹ್ಮಣ್ಯಂ

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Rabakavi

Bagalakote: ಕೃಷ್ಣಾನದಿಯಲ್ಲಿ ಹರಿವು ಹೆಚ್ಚಳ; ಅಸ್ಕಿ ಗ್ರಾಮಸ್ಥರಲ್ಲಿ ಆತಂಕ

1-reee

Paris Olympics; ಫೈನಲ್‌ ಪ್ರವೇಶಿಸಿದ ಮನು ಭಾಕರ್: ಭಾರತಕ್ಕೆ ಪದಕದ ನಿರೀಕ್ಷೆ

4

ಐ ಬೋರ್ಡ್ ಡ್ರೋಣ್ ಹುಡುಕಾಟದ ವರದಿ; ಟ್ರಕ್ ನದಿಯಲ್ಲಿ ಇರುವುದು ಖಚಿತ; ಜಿಲ್ಲಾಧಿಕಾರಿ

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-temp-1

Bantwal; ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು

1-mangalor

Union budget ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮುಂಡಾಜೆ ಸೀಟು ಬಳಿ ಬೈಕ್- ಬೊಲೆರೋ ಅಪಘಾತ; ನಾಲ್ಕನೇ ತರಗತಿ ಬಾಲಕಿ ಸಾವು

Belthangady; ಮುಂಡಾಜೆ ಸೀಟು ಬಳಿ ಬೈಕ್- ಬೊಲೆರೋ ಅಪಘಾತ; ಆರನೇ ತರಗತಿ ಬಾಲಕಿ ಸಾವು

Landslide on Yedakumeri railway line; Train traffic is suspended for two more days

Train; ಎಡಕುಮೇರಿ ರೈಲು ಮಾರ್ಗದಲ್ಲಿ ಭೂಕುಸಿತ; ಇನ್ನೆರಡು ದಿನ ರೈಲು ಸಂಚಾರ ಸ್ಥಗಿತ

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

MUST WATCH

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

udayavani youtube

ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ| ಭಯಭೀತರಾದ ಜನ

udayavani youtube

ಸಂಕೇಶ್ವರ : ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

ಹೊಸ ಸೇರ್ಪಡೆ

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು

Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.