ಸುರತ್ಕಲ್‌: ಅವಳಿ ಕರುವಿಗೆ ಜನ್ಮ ನೀಡಿದ ದನ


Team Udayavani, Jul 16, 2017, 3:55 AM IST

1507PBE7-Eradu-karu.gif

ಸುರತ್ಕಲ್‌:  ತಡಂಬೈಲ್‌ ಕುಲಾಲ ಭವನದ ಎದುರು ಗಣಪತಿಮಯ್ಯ ಅವರ ಮನೆಯಲ್ಲಿ ದನವೊಂದು ಅವಳಿ ಕರುಗಳಿಗೆ ಜನ್ಮ ನೀಡಿದೆ.

ಸಾಮಾನ್ಯವಾಗಿ ದನ ಏಕಕಾಲಕ್ಕೆ ಎರಡು ಕರುಗಳಿಗೆ ಜನ್ಮ ಕೊಡುವುದಿಲ್ಲ. ಆದರೆ ಜುಲೈ 9ರಂದು ಬೆಳಗ್ಗೆ 6 ಗಂಟೆಗೆ ಗಣಪತಿ ಅವರು   ತಮ್ಮ ಮನೆಯ ಕೊಟ್ಟಿಗೆಗೆ  ಹೋಗುವಾಗ ಅವರ  ಗೌರಿ  ಹೆಸರಿನ ದನವು ಮೊದಲ ಗಂಡು ಕರುವಿಗೆ ಜನ್ಮ ನೀಡಿದ್ದಳು. ಅಲ್ಲಿಗೆ ಸುಸೂತ್ರವಾಗಿ ಹೆರಿಗೆ ಆಯಿತಲ್ಲ ಎಂದು ಮನೆಯವರೆಲ್ಲ ಸಂತಸ ಪಡುತ್ತಿರುವಾಗ ಮತ್ತೂಂದು ಅಚ್ಚರಿ ಅವರನ್ನು ಕಾಯುತ್ತಿತ್ತು. ಸುಮಾರು ಏಳು ಗಂಟೆಯ ಹೊತ್ತಿಗೆ ಗೌರಿ ಮತ್ತೂಂದು ಕರುವಿಗೆ ಜನ್ಮ ನೀಡಿದ್ದಳು. ಈ ವಿಸ್ಮಯದಿಂದ ಎಲ್ಲರೂ ಮೂಕವಿಸ್ಮಿತರಾಗಿ ಹೋಗಿದ್ದರು. ಸ್ವತಃ ಚುಚ್ಚುಮದ್ದು ನೀಡಿ ದನದ ಚಿಕಿತ್ಸೆ ಮಾಡಿದ ವೈದ್ಯರಿಗೂ ಆಶ್ಚರ್ಯವಾಗಿದೆ.

ಇಂತಹ ಘಟನೆ ಹಿಂದೆ ಯಾವತ್ತಾದರೂ ಆಗಿರಬಹುದು. ಆದರೆ ಇದು ಅಪರೂಪದಲ್ಲಿ ಅಪರೂಪದ ಸಂಗತಿ. ಸಾಮಾನ್ಯವಾಗಿ ಗೋವುಗಳು ಒಂದು ಕರುವಿಗೆ ಜನ್ಮಕೊಡುವುದು ಸಾಮಾನ್ಯ ಪ್ರಕ್ರಿಯೆ. ನಮ್ಮ ದನಕ್ಕೆ ಕೂಡ ಇಲ್ಲಿಯವರೆಗೆ ಐದು ಬಾರಿ ಹೆರಿಗೆ ಆಗಿದೆ. ಐದು ಬಾರಿಯೂ ಇಂತಹ ವಿಸ್ಮಯ ನಡೆದಿಲ್ಲ. ಎರಡು ಕರು ಮತ್ತು ತಾಯಿ ಆರೋಗ್ಯವಾಗಿದೆ ಎಂದು ಮನೆ ಯ ವರು ತಿಳಿಸಿದ್ದಾರೆ.

ಅವಳಿ ಕರುಗಳಿಗೆ ಜನ್ಮ ನೀಡಿದ ಗೋವನ್ನು ನೋಡಲು ತುಂಬಾ ಜನ ಕುತೂಹಲಿಗರು ಮನೆಗೆ ಆಗಮಿಸುತ್ತಿದ್ದಾರೆ. 
ಆಸ್ಟಿನ್‌ ತಳಿಯ ಈ ದನ ದಿನಕ್ಕೆ ಆರು ಲೀಟರ್‌ ಹಾಲನ್ನು ನೀಡುತ್ತದೆ. ಐದು ಬಾರಿಯೂ ಇಂಜೆಕ್ಷನ್‌ ನೀಡಿಯೇ ಹೆರಿಗೆ ಮಾಡಿಸಲಾಗಿದೆ. ಈ ಬಾರಿಯೂ ಹಾಗೆ ಮಾಡಲಾಗಿತ್ತು. ಒಟ್ಟಿನಲ್ಲಿ ಎರಡು ಹೊಸ ಸದಸ್ಯರ ಆಗಮನದಿಂದ  ಗಣಪತಿ ಮನೆಯಲ್ಲಿ ಸಂತಸದ ವಾತಾವರಣ ಮೂಡಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.