ಸುರತ್ಕಲ್: ನೀರಿದ್ದ ಬಕೆಟ್ ಒಳಗೆ ಒಂಬತ್ತು ತಿಂಗಳ ಮಗು ಬಿದ್ದು ಸಾವು
Team Udayavani, Dec 31, 2019, 1:11 PM IST
ಸುರತ್ಕಲ್: ನೀರು ತುಂಬಿದ್ದ ಬಕೆಟ್ ಒಳಗೆ ಮಗುವೊಂದು ಬಿದ್ದು ಸಾವನ್ನಪ್ಪಿದ ಘಟನೆ ಸುರತ್ಕಲ್ ಕಡಂಬೋಡಿ ಬಳಿ ಮಂಗಳವಾರ ನಡೆದಿದೆ.
ಒಂಬತ್ತು ತಿಂಗಳ ಮಗು ಯಶ್ ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ.
ಮದ್ಯಪ್ರದೇಶ ಮೂಲದ ಕುಟುಂಬ ಇಲ್ಲಿನ ಎಂಆರ್ ಪಿಎಲ್ ನಲ್ಲಿ ಕೆಲಸಕ್ಕೆ ಬಂದಿದ್ದು ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ತಾಯಿ ಬೆಳಗಿನ ಕೆಲಸ ಮುಗಿಸಿ ಮಲಗಿದ್ದ ವೇಳೆ ಮಗು ಯಶ್ ಆಟವಾಡುತ್ತಿತ್ತು. ಆದರೆ ಆಯತಪ್ಪಿ ನೀರಿದ್ದ ಬಕೆಟ್ ಗೆ ಕವುಚಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ.
ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!