ಸುರತ್ಕಲ್: ಪಾಲಿಕೆ ಆಯುಕ್ತರಿಂದ ಮಾರುಕಟ್ಟೆ ಕಾಮಗಾರಿ ಪ್ರಗತಿ ಪರಿಶೀಲನೆ
Team Udayavani, Jul 5, 2019, 5:46 AM IST
ಸುರತ್ಕಲ್: ಮಹಾನಗರ ಪಾಲಿಕೆ ವತಿಯಿಂದ ಸುರತ್ಕಲ್ನಲ್ಲಿ ನಿರ್ಮಾಣವಾಗುತ್ತಿರುವ ಮಾರು ಕಟ್ಟೆ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್ ಗುರುವಾರ ನಡೆಸಿದರು.
ಪ್ರಥಮ ಹಂತದಲ್ಲಿ ತಳ ಅಂತಸ್ತು ಸಹಿತ ಮೂರು ಅಂತಸ್ತು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಗುಣಮಟ್ಟದ ಪರಿಶೀಲನೆ ನಡೆಸಿದರು. ಬೃಹತ್ ಮಾರುಕಟ್ಟೆಗಳಲ್ಲಿ ಸುರತ್ಕಲ್ ಒಂದಾಗಿದ್ದು, ಪ್ರಥಮ ಹಂತದಲ್ಲಿ ಸುಮಾರು 63 ಕೋಟಿ ರೂ. ವೆಚ್ಚ ವಿನಿಯೋಗಿಸಲಾಗಿದೆ. ವಿವಿಧ ಸೌಲಭ್ಯವನ್ನು ಈ ಮಾರುಕಟ್ಟೆ ಹೊಂದಿದೆ. ಪಾಲಿಕೆ ಅಭಿವೃದ್ಧಿ ಆಯುಕ್ತ ಎಸ್. ರಂಗನಾಥ್ ನಾೖಕ್, ಮುಖ್ಯ ಎಂಜಿನಿಯರ್ ಗುರುರಾಜ್ ಮರಳಹಳ್ಳಿ, ವಲಯ ಆಯುಕ್ತ ರವಿಶಂಕರ್, ಜೆಇ ಅಬ್ದುಲ್ ಖಾದರ್, ಜೆಇ ಕೃಷ್ಣಮೂರ್ತಿ ರೆಡ್ಡಿ ಆಕಿ ìಟೆಕ್ ಧರ್ಮರಾಜ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ