ಗೋ ಹತ್ಯೆ ವಿರುದ್ಧ ಆಸ್ತಿ ಮುಟ್ಟುಗೋಲು ಅಸ್ತ್ರ
Team Udayavani, Oct 28, 2022, 7:25 AM IST
ಸುರತ್ಕಲ್: ಉತ್ತರ ಪ್ರದೇಶದ ಯೋಗಿ ಸರಕಾರದ ಆಡಳಿತದ ಮಾದರಿಯಲ್ಲೇ ರಾಜ್ಯದಲ್ಲೂ ಅಕ್ರಮ ಗೋ ಹತ್ಯೆ ದಂಧೆಕೋರರಿಗೆ ಆಸ್ತಿ ಮುಟ್ಟುಗೋಲಿನ ಬಿಸಿ ತಟ್ಟಿದೆ.
ಕಂದಾಯ ಇಲಾಖೆಯು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಾಂ 8 (4) ಅಡಿಯಲ್ಲಿ ಗಂಜಿಮಠದ ಯೂಸುಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಅವರ ಜಾಗವನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಹಟ್ಟಿಯಿಂದ ದನ ಕಳ್ಳತನ, ಅಕ್ರಮ ವಧೆ ವಿರುದ್ಧ ಎರಡು ತಿಂಗಳ ಹಿಂದೆ ಜಾರಿಯಾದ ಗೋ ಹತ್ಯೆ ಪ್ರತಿಬಂಧಕ ಕಾನೂನಿಂತೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಶಾಸಕ ಡಾ| ಭರತ್ ಶೆಟ್ಟಿ ವೈ. ಸೂಚನೆ ನೀಡಿದ್ದರು. ಅದರಂತೆ ಸಹಾಯಕ ಆಯುಕ್ತ ಮದನಮೋಹನ್ ಮುಟ್ಟುಗೋಲು ಹಾಕಿಕೊಂಡು ಆ ಜಾಗವನ್ನು ಮಾರಾಟ ಮಾಡದಂತೆ, ಬಾಡಿಗೆ ಹಾಗೂ ಯಾವುದೇ ಚಟುವಟಿಕೆ ನಡೆಸದಂತೆ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯಿಸಿ, ಗೋ ಹತ್ಯೆ ಪ್ರತಿಬಂಧಕ ಕಾಯ್ದೆಯನ್ವಯ ಕ್ರಮ ಆಗಿದೆ. ಈ ಕ್ರಮ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ