‘ಹಳೆ ಸ್ಕೂಟರ್‌ನಲ್ಲಿ ದೇಶ ಸುತ್ತಿದ್ದು ಅದ್ಭುತ ಅನುಭವ’


Team Udayavani, Jul 22, 2018, 11:32 AM IST

22-july-6.jpg

ಮಹಾನಗರ: ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕನ್ಯಾಕುಮಾರಿಯಿಂದ ಲೇ ಲಢಾಕ್‌ನ ಕಾಡುಂಗ್ಲದ ವರೆಗೆ ಹಳೆಯ ಲ್ಯಾಂಬ್ರೆಟ್ಟಾ ಮತ್ತು ಲ್ಯಾಂಬಿ ಸ್ಕೂಟರ್‌ನಲ್ಲಿ ಪ್ರಯಾಣ ಬೆಳೆಸಿದ ಮಂಗಳೂರಿನ ಹೊಸಬೆಟ್ಟು ನಿವಾಸಿ ಗಿರೀಶ್‌ ವೆಂಕಟರಮಣ ಮತ್ತು ಶೇಡಿಗುರಿಯ ಸೂರಜ್‌ ಹೆನ್ರಿ ಅವರು ಇದೀಗ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದ ಪ್ರಸ್‌ಕ್ಲಬ್‌ನಲ್ಲಿ ಮಂಗಳೂರು ಕ್ಲಾಸಿಕ್‌ ಸ್ಕೂಟರ್‌ ಕ್ಲಬ್‌ ವತಿಯಿಂದ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಪ್ರಯಾಣದ ಅನುಭವವನ್ನು ಹಂಚಿಕೊಂಡ ಗಿರೀಶ್‌ ವೆಂಕಟರಮಣ ಅವರು, ಹಳೆ ಸ್ಕೂಟರ್‌ನಲ್ಲಿ ದೇಶ ಸುತ್ತಿದ್ದು ಅದ್ಭುತ ಅನುಭವ. ಮಂಗಳೂರಿನಿಂದ ಕನ್ಯಾಕುಮಾರಿಯ ವರೆಗೆ ಸ್ಕೂಟರ್‌ ಜತೆ ರೈಲಿನಲ್ಲಿ ತೆರಳಿ ಅಲ್ಲಿಂದ ಜೂ. 28ರಂದು ಸ್ಕೂಟರ್‌ ಸವಾರಿ ಆರಂಭಿಸಿದೆವು. ಮಧುರೈ ಮೂಲಕ ಬೆಂಗಳೂರಿಗೆ ಜೂ. 30ರಂದು ತಲುಪಿದ್ದು, ಇಲ್ಲಿಂದ ಜು. 1ಕ್ಕೆ ಬೆಳಗ್ಗೆ ಹೊರಟು ಬಳ್ಳಾರಿ, ಹೈದರಾಬಾದ್‌, ನಾಗಪುರ, ದಿಲ್ಲಿ, ಚಂಡೀಗಢ, ಪಠಾಣ್‌ ಕೋಟ್‌, ಕಾರ್ಗಿಲ್‌, ಜಮ್ಮು- ಕಾಶ್ಮೀರ ಮೂಲಕ ಲೇ ಲಢಾಕ್‌ನ ಕಾಡುಂಗ್ಲಕ್ಕೆ ಜು. 17ಕ್ಕೆ ನಮ್ಮ ಯಾತ್ರೆ ಸಮಾಪನಗೊಂಡಿದೆ ಎಂದರು.

ಯಾತ್ರೆಯಲ್ಲಿ ಒಳ್ಳೆಯ ಅನುಭವ ನಮಗಾಗಿದೆ. ಸ್ಕೂಟರ್‌ನಲ್ಲಿ ಸವಾರಿ ಮಾಡುವುದು ಸುಲಭವಲ್ಲ. ಆದರೂ ಒಂದು ಬಾರಿಯೂ ಅಪಘಾತವಾಗಲಿ, ಸ್ಕೂಟರ್‌ ಕೆಟ್ಟು ಹೋಗುವುದಾಗಲಿ ಆಗಲಿಲ್ಲ. ಒಟ್ಟಾರೆ 4,672 ಕಿ.ಮೀ. ಪ್ರಯಾಣ ಮಾಡಿದ್ದು, ಲಢಾಕ್‌ನ ಸಮುದ್ರ ಮಟ್ಟದಿಂದ 18,380 ಅಡಿ ಎತ್ತರದ ದುರ್ಗಮ ರಸ್ತೆಯಲ್ಲಿ ಸಾಗಿರುವುದು ವಿಶೇಷ ಎಂದರು. ಇದೇ ವೇಳೆ ಮತ್ತೊಬ್ಬ ಬೈಕ್‌ ಸವಾರ ಸೂರಜ್‌ ಹೆನ್ರಿ, ಮಿಥುನ್‌ ದೇವಾಡಿಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.