ಶಂಕಿತ ಡೆಂಗ್ಯೂ: ಮತ್ತೆ 32 ಮಂದಿ ಆಸ್ಪತ್ರೆಗೆ
Team Udayavani, Jul 25, 2019, 5:07 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣ ಮುಂದುವರಿದಿದ್ದು, ಬುಧವಾರ 32 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ದಾಖಲಾದ ಒಟ್ಟು 32 ಮಂದಿಯ ಪೈಕಿ 31 ಮಂದಿ ಮಂಗಳೂರು ತಾಲೂಕಿನವರು, ಓರ್ವ ಬಂಟ್ವಾಳದವರು. ಜುಲೈ 18ರಿಂದ ಈವರೆಗೆ ಒಟ್ಟು 195 ಮಂದಿ ಡೆಂಗ್ಯೂ ಜ್ವರಕ್ಕಾಗಿ ಚಿಕಿತ್ಸೆ ಪಡೆದಿದ್ದಾರೆ.
65 ಸಾವಿರ ರೂ. ದಂಡ ಸಂಗ್ರಹ
ನೀರು ನಿಲ್ಲಿಸಿ ಸೊಳ್ಳೆ ಉತ್ಪತ್ತಿಗೆ ಪೂರಕ ತಾಣ ಕಲ್ಪಿಸಿದ ಹಿನ್ನೆಲೆಯಲ್ಲಿ 9 ನಿರ್ಮಾಣ ಹಂತದ ಕಟ್ಟಡ, ಇತರ ಕಟ್ಟಡಗಳ ಗುತ್ತಿಗೆದಾರರು, ಮಾಲಕರಿಗೆ ಬುಧವಾರ ಒಟ್ಟು 65 ಸಾವಿರ ರೂ. ದಂಡ ವಿಧಿಸಲಾಗಿದೆ. ಒಟ್ಟು 20 ಕಡೆ ತಪಾಸಣೆ ನಡೆಸಲಾಗಿದೆ.
ಸೊಳ್ಳೆ ಉತ್ಪತ್ತಿಗೆ ಪೂರಕ ತಾಣವನ್ನು ಶುಚಿಗೊಳಿಸದೆ ಹಾಗೆಯೇ ಬಿಡುವ ಕಟ್ಟಡ, ಮನೆ, ಇತರ ವ್ಯಾಪಾರ ಕೇಂದ್ರಗಳಲ್ಲಿ ತಪಾಸಣೆ ವೇಳೆ ಕಂಡುಬಂದರೆ ದಂಡ ವಿಧಿಸುವ ಪ್ರಕ್ರಿಯೆ ಮಹಾನಗರ ಪಾಲಿಕೆಯಿಂದ ರವಿವಾರದಿಂದ ಆರಂಭವಾಗಿದ್ದು, ಈವರೆಗೆ 2,70,000 ರೂ. ದಂಡ ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್